ಬ್ರೇಕಿಂಗ್ ನ್ಯೂಸ್
03-12-23 11:12 am HK News Desk ಕರ್ನಾಟಕ
ಮೈಸೂರು, ಡಿ.3: ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಪಕ್ಷದ ಸಂಘಟನೆಯಿಂದ ದೂರವಿಟ್ಟರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಉದ್ದಾರವಾಗಲಿದೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಯಾರದ್ದೇ ಹೆಸರೇಳದೆ ಟಾಂಗ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗುಂಪುಗಾರಿಕೆ ರಾಜಕಾರಣ ನಿಲ್ಲಬೇಕಿದೆ, ನಮ್ಮ ಗುಂಪುಗಾರಿಕೆಯಿಂದಲೇ ನಾವು ಚುನಾವಣೆ ಸೋತಿರುವುದು. ಹೀಗಾಗಿ ಡೈರಿ ಬರೆದು ಟಾರ್ಗೆಟ್ ಮಾಡುವವರನ್ನು ಸಂಘಟನೆಯಿಂದ ದೂರವಿಡಿ, ಆಗ ರಾಜ್ಯದಲ್ಲಿ ಪಕ್ಷ ಉದ್ದಾರ ಆಗುತ್ತದೆ. ಈ ಬಗ್ಗೆ ನಾನು ವಿಜಯೇಂದ್ರ ಅವರಿಗೆ ಸಲಹೆ ನೀಡಿದ್ದೇನೆ ಎಂದು ಹೇಳಿದರು. ಮೊದಲು ಅಸಮಾಧಾನ ಇರುವವರನ್ನು ಮನವೊಲಿಸಿ, ಸೋಮಣ್ಣ ಅವರ ಬಳಿ ಹೋಗಿ, ಯತ್ನಾಳ್ ಅವರನ್ನು ಭೇಟಿ ಮಾಡಿದ ಬಳಿಕ ಮಠ, ಮಂದಿರಕ್ಕೆ ಹೋಗಿ ಎಂದು ಸಲಹೆ ಮಾಡಿದರು.
ನನಗೆ ರಾಜ್ಯಾಧ್ಯಕ್ಷರಾಗಿರುವವರ ಕಷ್ಟ ಏನೆಂಬುದು ಗೊತ್ತಿದೆ. ನನ್ನ ಅವಧಿಯಲ್ಲಿಯೂ ಅನಂತ ಕುಮಾರ್, ಯಡಿಯೂರಪ್ಪ ಅವರ ಗುಂಪುಗಳಿದ್ದವು. ನಾನು ಪ್ರತಿ ದಿನ ಎಲ್ಲರ ಮನೆಗೆ ಹೋಗಿ ಬೆಣ್ಣೆ ಹಿಡಿದು ನೈಸ್ ಮಾಡಿದ್ದೆ, ಅದೇ ರೀತಿ ಎಲ್ಲರ ಮನವೊಲಿಸಿ. ನಿಮ್ಮ ತಂದೆಯ ಜತೆಗೆ ಉಳಿದ ಹಿರಿಯರ ಸಲಹೆ ಪಡೆಯಿರಿ ಎಂದ ಅವರು, ಮುಂದಿನ ಲೋಕಸಭೆಯಲ್ಲಿ ಯುವಕರಿಗೆ ಅವಕಾಶ ನೀಡುವ ಮೂಲಕ ಹೊಸ ರಾಜತಂತ್ರ ಜಾರಿಗೆ ತನ್ನಿ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸದಾನಂದ ಗೌಡ, ”ನನ್ನ ರಾಜಕೀಯ ಜೀವನದಲ್ಲಿ ಇಂತಹ ಸರಕಾರ ನೋಡಿಲ್ಲ. ನಾನು ಎಲ್ಲಾ ರೀತಿಯ ಅಧಿಕಾರ ಅನುಭವಿಸಿದ್ದೇನ, ಆದರೆ ಈ ರೀತಿಯ ಸರಕಾರ ನೋಡಿಲ್ಲ. ಇದು ಕರ್ನಾಟಕದ ಜನರ ಪಾಪಕ್ಕೆ ಬಂದ ಸರಕಾರವಾಗಿದ್ದು, ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ಡಿ.ಕೆ. ಶಿವಕುಮಾರ್ ಅವರ ಮೇಲಿನ ಸಿಬಿಐ ತನಿಖೆಯನ್ನು ಹಿಂಪಡೆದ ನಿರ್ಧಾರದ ಬಗ್ಗೆ ಮಾತನಾಡಿ, ”ನಾನೂ ಕಾನೂನು ಮಂತ್ರಿಯಾಗಿದ್ದವನು, ಈ ರೀತಿಯ ಕೆಲಸ ಸರಕಾರ ಮಾಡಬಾರದು. ಈ ವಿಷಯದಲ್ಲಿ ಸಿದ್ದರಾಮಯ್ಯ ಅವರಿಗೂ ತೃಪ್ತಿ ಇಲ್ಲ ಎಂದರು.
D.V. Sadananda Gowda in Mysuru, says stop having group politics slams members and that's the reason we have lost our power in Karnataka he added.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am