ಬ್ರೇಕಿಂಗ್ ನ್ಯೂಸ್
04-12-23 06:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 04: ಚುನಾವಣಾ ಅಫಿಡೇವಿಟ್ನಲ್ಲಿ ತಪ್ಪು ಮಾಹಿತಿ ನೀಡಿ ವಂಚಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸಿ.ಎಸ್ಸಿದ್ದರಾಜು ಎನ್ನುವರು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು 2004ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಕೇತಗಾನಹಳ್ಳಿ ಗ್ರಾಮದಲ್ಲಿ 24 ಎಕರೆ ಜಮೀನು ಇದೆ ಎಂದು ಹೇಳಿಕೊಂಡಿದ್ದಾರೆ. ಅವರು ಈಗ್ಗೆ ಕೆಲವು ದಿನಗಳ ಹಿಂದೆ ಮಾಧ್ಯಮದಲ್ಲಿ ಮಾತನಾಡುತ್ತಾ, ವಿವಿಧ ಸರ್ವೆ ನಂ.ಗಳಲ್ಲಿ 1,2,3,4 ಎಕರೆ ಯಂತೆ ವಿವಿಧ ಮೊತ್ತಕ್ಕೆ ಜಮೀನು ಖರೀದಿ ಮಾಡಿದ್ದೇವೆ. ತನ್ನ ತಾಯಿಯ ಸಹೋದರಿ ಶ್ರೀಮತಿ ಸಾವಿತ್ರಮ್ಮರವರಿಂದ ಪಡೆದಿರುವುದಾಗಿಯೂ ಹೇಳಿಕೊಂಡಿದ್ದಾರೆ.
2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆರುವುದಾಗಿ ಹೇಳಿದ್ದಾರೆ. ಆದ್ರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.
ಪೂರ್ಣ ಪ್ರಮಾಣದ ಮಾಹಿತಿಯನ್ನು ನೀಡದೇ ವಂಚಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ದಯಾಪರರಾದ ತಾವುಗಳು ಸೂಕ್ತ ತನಿಖೆಯನ್ನು ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸುತ್ತೇನೆ ಎಂದು ಸಿದ್ದರಾಜು ಅವರು ದೂರು ಸಲ್ಲಿಕೆ ಮಾಡಿದ್ದಾರೆ.
Lokayukta case filed by social activist against H D Kumaraswamy for giving wrong information on his affidavit.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm