ಬ್ರೇಕಿಂಗ್ ನ್ಯೂಸ್
04-12-23 06:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 04: ಚುನಾವಣಾ ಅಫಿಡೇವಿಟ್ನಲ್ಲಿ ತಪ್ಪು ಮಾಹಿತಿ ನೀಡಿ ವಂಚಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸಿ.ಎಸ್ಸಿದ್ದರಾಜು ಎನ್ನುವರು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು 2004ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಕೇತಗಾನಹಳ್ಳಿ ಗ್ರಾಮದಲ್ಲಿ 24 ಎಕರೆ ಜಮೀನು ಇದೆ ಎಂದು ಹೇಳಿಕೊಂಡಿದ್ದಾರೆ. ಅವರು ಈಗ್ಗೆ ಕೆಲವು ದಿನಗಳ ಹಿಂದೆ ಮಾಧ್ಯಮದಲ್ಲಿ ಮಾತನಾಡುತ್ತಾ, ವಿವಿಧ ಸರ್ವೆ ನಂ.ಗಳಲ್ಲಿ 1,2,3,4 ಎಕರೆ ಯಂತೆ ವಿವಿಧ ಮೊತ್ತಕ್ಕೆ ಜಮೀನು ಖರೀದಿ ಮಾಡಿದ್ದೇವೆ. ತನ್ನ ತಾಯಿಯ ಸಹೋದರಿ ಶ್ರೀಮತಿ ಸಾವಿತ್ರಮ್ಮರವರಿಂದ ಪಡೆದಿರುವುದಾಗಿಯೂ ಹೇಳಿಕೊಂಡಿದ್ದಾರೆ.
2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆರುವುದಾಗಿ ಹೇಳಿದ್ದಾರೆ. ಆದ್ರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.
ಪೂರ್ಣ ಪ್ರಮಾಣದ ಮಾಹಿತಿಯನ್ನು ನೀಡದೇ ವಂಚಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ದಯಾಪರರಾದ ತಾವುಗಳು ಸೂಕ್ತ ತನಿಖೆಯನ್ನು ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸುತ್ತೇನೆ ಎಂದು ಸಿದ್ದರಾಜು ಅವರು ದೂರು ಸಲ್ಲಿಕೆ ಮಾಡಿದ್ದಾರೆ.
Lokayukta case filed by social activist against H D Kumaraswamy for giving wrong information on his affidavit.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm