ಬ್ರೇಕಿಂಗ್ ನ್ಯೂಸ್
04-12-23 06:49 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 04: ಚುನಾವಣಾ ಅಫಿಡೇವಿಟ್ನಲ್ಲಿ ತಪ್ಪು ಮಾಹಿತಿ ನೀಡಿ ವಂಚಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸಿ.ಎಸ್ಸಿದ್ದರಾಜು ಎನ್ನುವರು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು 2004ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಕೇತಗಾನಹಳ್ಳಿ ಗ್ರಾಮದಲ್ಲಿ 24 ಎಕರೆ ಜಮೀನು ಇದೆ ಎಂದು ಹೇಳಿಕೊಂಡಿದ್ದಾರೆ. ಅವರು ಈಗ್ಗೆ ಕೆಲವು ದಿನಗಳ ಹಿಂದೆ ಮಾಧ್ಯಮದಲ್ಲಿ ಮಾತನಾಡುತ್ತಾ, ವಿವಿಧ ಸರ್ವೆ ನಂ.ಗಳಲ್ಲಿ 1,2,3,4 ಎಕರೆ ಯಂತೆ ವಿವಿಧ ಮೊತ್ತಕ್ಕೆ ಜಮೀನು ಖರೀದಿ ಮಾಡಿದ್ದೇವೆ. ತನ್ನ ತಾಯಿಯ ಸಹೋದರಿ ಶ್ರೀಮತಿ ಸಾವಿತ್ರಮ್ಮರವರಿಂದ ಪಡೆದಿರುವುದಾಗಿಯೂ ಹೇಳಿಕೊಂಡಿದ್ದಾರೆ.
2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆರುವುದಾಗಿ ಹೇಳಿದ್ದಾರೆ. ಆದ್ರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.
ಪೂರ್ಣ ಪ್ರಮಾಣದ ಮಾಹಿತಿಯನ್ನು ನೀಡದೇ ವಂಚಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ ದಯಾಪರರಾದ ತಾವುಗಳು ಸೂಕ್ತ ತನಿಖೆಯನ್ನು ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ವಿನಂತಿಸುತ್ತೇನೆ ಎಂದು ಸಿದ್ದರಾಜು ಅವರು ದೂರು ಸಲ್ಲಿಕೆ ಮಾಡಿದ್ದಾರೆ.
Lokayukta case filed by social activist against H D Kumaraswamy for giving wrong information on his affidavit.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am