ಬ್ರೇಕಿಂಗ್ ನ್ಯೂಸ್
04-12-23 10:29 pm HK News Desk ಕರ್ನಾಟಕ
ಬೆಳಗಾವಿ, ಡಿ.4: ಡಿಸೆಂಬರ್ 23ರಂದು ನಡೆಸಲು ನಿಗದಿಪಡಿಸಿದ್ದ 545 ಪಿಎಸ್ಐ ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಲಾಗಿದೆ. ಇದೀಗ ಜನವರಿ 23ಕ್ಕೆ ಮರು ಪರೀಕ್ಷೆಯನ್ನು ಮುಂದೂಡಲಾಗಿದೆ.
ಬೆಳಗಾವಿಯ ಸುವರ್ಣ ಸೌಧದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪಿಎಸ್ಐ ಮರು ಪರೀಕ್ಷೆಯನ್ನು ಜನವರಿ 23ಕ್ಕೆ ಮುಂದೂಡಲಾಗಿದೆ. ಇನ್ನೇನು ಅಧಿಕೃತ ಆದೇಶ ಹೊರಬೀಳೋದು ಬಾಕಿ ಇದೆ.
ಪರೀಕ್ಷೆ ಮುಂದೂಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಸೇರಿದಂತೆ ಹಲವರಿಗೆ ಶಾಸಕರಾದ ಎಸ್. ಶರಣಗೌಡ ಪಾಟೀಲ್, ಬಸನಗೌಡ ತುರುವಿಹಾಳ ಪತ್ರ ಬರೆದಿದ್ದರು. ಪತ್ರದಲ್ಲಿ ಡಿ.23ರಂದು 545 ಪಿಎಸ್ಐ ನೇಮಕಾತಿಗಾಗಿ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಹೀಗೆ ನಿಗದಿ ಪಡಿಸಿರುವಂತ ಪರೀಕ್ಷೆಗೆ ತಯಾರಿ ಆಗೋದಕ್ಕೆ ಕೇವಲ 20 ದಿನಗಳಿವೆ. ತುಂಬಾ ಕಡಿಮೆ ಅವಧಿಯಲ್ಲಿ ಪರೀಕ್ಷೆ ನಿಗದಿ ಪಡಿಸಲಾಗಿದೆ.
ಕೇವಲ 20 ದಿನಗಳಲ್ಲಿ ಓದಿ ಪಿಎಸ್ಐ ಪರೀಕ್ಷೆ ಎದುರಿಸೋದು ಅಭ್ಯರ್ಥಿಗಳಿಗೆ ಕಷ್ಟವಾಗಲಿದೆ. ಕನಿಷ್ಠ ಮೂರು ತಿಂಗಳು ಪರೀಕ್ಷೆ ಮುಂದೂಡುವಂತೆ ಶಾಸಕರು ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿಯಲ್ಲಿ ಮನವಿ ಮಾಡಿದ್ದರು.
ಅಂದಹಾಗೇ ಡಿ.23ರಂದು 545 ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಮಾತ್ರವೇ ಈ ಬಾರಿ ಪಿಎಸ್ಐ ಮರು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿ ಆದೇಶಿಸಿತ್ತು. ಈ ಮರು ಪರೀಕ್ಷೆಯಲ್ಲಿ ಈಗ ಒಂದು ತಿಂಗಳು ಅಂದರೆ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
The 545 PSI recruitment re-examination scheduled to be held on December 23 has been postponed by one month. Now the re-examination has been postponed to January 23. Home Minister Dr. G Parameshwar held a discussion on this with Chief Minister Siddaramaiah in the session of Suvarna Soudha in Belagavi today.
25-07-25 04:07 pm
Bangalore Correspondent
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
25-07-25 04:40 pm
HK News Desk
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
26-07-25 11:37 am
Mangalore Correspondent
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
DIG Anucheth Mangalore, SIT Dharmasthala: ಎಸ್...
25-07-25 06:05 pm
Udupi: ಸೊಸೈಟಿಗೆ ಅಡಿಟ್ ಮಾಡಿಕೊಡಲು ಲಂಚ ಬೇಡಿಕೆ ;...
25-07-25 02:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am