ಬ್ರೇಕಿಂಗ್ ನ್ಯೂಸ್
04-12-23 10:29 pm HK News Desk ಕರ್ನಾಟಕ
ಬೆಳಗಾವಿ, ಡಿ.4: ಡಿಸೆಂಬರ್ 23ರಂದು ನಡೆಸಲು ನಿಗದಿಪಡಿಸಿದ್ದ 545 ಪಿಎಸ್ಐ ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಲಾಗಿದೆ. ಇದೀಗ ಜನವರಿ 23ಕ್ಕೆ ಮರು ಪರೀಕ್ಷೆಯನ್ನು ಮುಂದೂಡಲಾಗಿದೆ.
ಬೆಳಗಾವಿಯ ಸುವರ್ಣ ಸೌಧದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪಿಎಸ್ಐ ಮರು ಪರೀಕ್ಷೆಯನ್ನು ಜನವರಿ 23ಕ್ಕೆ ಮುಂದೂಡಲಾಗಿದೆ. ಇನ್ನೇನು ಅಧಿಕೃತ ಆದೇಶ ಹೊರಬೀಳೋದು ಬಾಕಿ ಇದೆ.
ಪರೀಕ್ಷೆ ಮುಂದೂಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಸೇರಿದಂತೆ ಹಲವರಿಗೆ ಶಾಸಕರಾದ ಎಸ್. ಶರಣಗೌಡ ಪಾಟೀಲ್, ಬಸನಗೌಡ ತುರುವಿಹಾಳ ಪತ್ರ ಬರೆದಿದ್ದರು. ಪತ್ರದಲ್ಲಿ ಡಿ.23ರಂದು 545 ಪಿಎಸ್ಐ ನೇಮಕಾತಿಗಾಗಿ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಹೀಗೆ ನಿಗದಿ ಪಡಿಸಿರುವಂತ ಪರೀಕ್ಷೆಗೆ ತಯಾರಿ ಆಗೋದಕ್ಕೆ ಕೇವಲ 20 ದಿನಗಳಿವೆ. ತುಂಬಾ ಕಡಿಮೆ ಅವಧಿಯಲ್ಲಿ ಪರೀಕ್ಷೆ ನಿಗದಿ ಪಡಿಸಲಾಗಿದೆ.
ಕೇವಲ 20 ದಿನಗಳಲ್ಲಿ ಓದಿ ಪಿಎಸ್ಐ ಪರೀಕ್ಷೆ ಎದುರಿಸೋದು ಅಭ್ಯರ್ಥಿಗಳಿಗೆ ಕಷ್ಟವಾಗಲಿದೆ. ಕನಿಷ್ಠ ಮೂರು ತಿಂಗಳು ಪರೀಕ್ಷೆ ಮುಂದೂಡುವಂತೆ ಶಾಸಕರು ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿಯಲ್ಲಿ ಮನವಿ ಮಾಡಿದ್ದರು.
ಅಂದಹಾಗೇ ಡಿ.23ರಂದು 545 ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಮಾತ್ರವೇ ಈ ಬಾರಿ ಪಿಎಸ್ಐ ಮರು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿ ಆದೇಶಿಸಿತ್ತು. ಈ ಮರು ಪರೀಕ್ಷೆಯಲ್ಲಿ ಈಗ ಒಂದು ತಿಂಗಳು ಅಂದರೆ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
The 545 PSI recruitment re-examination scheduled to be held on December 23 has been postponed by one month. Now the re-examination has been postponed to January 23. Home Minister Dr. G Parameshwar held a discussion on this with Chief Minister Siddaramaiah in the session of Suvarna Soudha in Belagavi today.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm