ಬ್ರೇಕಿಂಗ್ ನ್ಯೂಸ್
04-12-23 10:29 pm HK News Desk ಕರ್ನಾಟಕ
ಬೆಳಗಾವಿ, ಡಿ.4: ಡಿಸೆಂಬರ್ 23ರಂದು ನಡೆಸಲು ನಿಗದಿಪಡಿಸಿದ್ದ 545 ಪಿಎಸ್ಐ ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಲಾಗಿದೆ. ಇದೀಗ ಜನವರಿ 23ಕ್ಕೆ ಮರು ಪರೀಕ್ಷೆಯನ್ನು ಮುಂದೂಡಲಾಗಿದೆ.
ಬೆಳಗಾವಿಯ ಸುವರ್ಣ ಸೌಧದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪಿಎಸ್ಐ ಮರು ಪರೀಕ್ಷೆಯನ್ನು ಜನವರಿ 23ಕ್ಕೆ ಮುಂದೂಡಲಾಗಿದೆ. ಇನ್ನೇನು ಅಧಿಕೃತ ಆದೇಶ ಹೊರಬೀಳೋದು ಬಾಕಿ ಇದೆ.
ಪರೀಕ್ಷೆ ಮುಂದೂಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಸೇರಿದಂತೆ ಹಲವರಿಗೆ ಶಾಸಕರಾದ ಎಸ್. ಶರಣಗೌಡ ಪಾಟೀಲ್, ಬಸನಗೌಡ ತುರುವಿಹಾಳ ಪತ್ರ ಬರೆದಿದ್ದರು. ಪತ್ರದಲ್ಲಿ ಡಿ.23ರಂದು 545 ಪಿಎಸ್ಐ ನೇಮಕಾತಿಗಾಗಿ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಹೀಗೆ ನಿಗದಿ ಪಡಿಸಿರುವಂತ ಪರೀಕ್ಷೆಗೆ ತಯಾರಿ ಆಗೋದಕ್ಕೆ ಕೇವಲ 20 ದಿನಗಳಿವೆ. ತುಂಬಾ ಕಡಿಮೆ ಅವಧಿಯಲ್ಲಿ ಪರೀಕ್ಷೆ ನಿಗದಿ ಪಡಿಸಲಾಗಿದೆ.
ಕೇವಲ 20 ದಿನಗಳಲ್ಲಿ ಓದಿ ಪಿಎಸ್ಐ ಪರೀಕ್ಷೆ ಎದುರಿಸೋದು ಅಭ್ಯರ್ಥಿಗಳಿಗೆ ಕಷ್ಟವಾಗಲಿದೆ. ಕನಿಷ್ಠ ಮೂರು ತಿಂಗಳು ಪರೀಕ್ಷೆ ಮುಂದೂಡುವಂತೆ ಶಾಸಕರು ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿಯಲ್ಲಿ ಮನವಿ ಮಾಡಿದ್ದರು.
ಅಂದಹಾಗೇ ಡಿ.23ರಂದು 545 ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಮಾತ್ರವೇ ಈ ಬಾರಿ ಪಿಎಸ್ಐ ಮರು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿ ಆದೇಶಿಸಿತ್ತು. ಈ ಮರು ಪರೀಕ್ಷೆಯಲ್ಲಿ ಈಗ ಒಂದು ತಿಂಗಳು ಅಂದರೆ ಜನವರಿ 23ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
The 545 PSI recruitment re-examination scheduled to be held on December 23 has been postponed by one month. Now the re-examination has been postponed to January 23. Home Minister Dr. G Parameshwar held a discussion on this with Chief Minister Siddaramaiah in the session of Suvarna Soudha in Belagavi today.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am