ಬ್ರೇಕಿಂಗ್ ನ್ಯೂಸ್
05-12-23 12:19 pm HK News Desk ಕರ್ನಾಟಕ
ಬೆಳಗಾವಿ, ಡಿ 05: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಖ್ಯಾತಿಯ ಅರ್ಜುನ ಆನೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಗರಂ ಆಗಿದ್ದಾರೆ.
ಇದೊಂದು ಆತಂಕದ ವಿಚಾರ. ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು. ಅರವಳಿಕೆ ಪುಂಡಾನೆಗೆ ಬದಲು ಅರ್ಜುನಿಗೆ ಬಿತ್ತು ಅಂತ ಆರೋಪ ಇದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆ ಸೆರೆಗೆ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಕಾಡಾನೆ ದಾಳಿಯಿಂದ ಅರ್ಜುನ ಆನೆ ಮೃತಪಟ್ಟಿತು.
ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿತ್ತು. ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.
ಅರ್ಜುನ ಆನೆ ಸಾವಿನ ಬಗ್ಗೆ ಸ್ಥಳದಲ್ಲೇ ಇದ್ದ ಮಾವುತರು ಮತ್ತು ಕಾವಾಡಿಗರು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅರವಳಿಕೆ ಕಾಡಾನೆಗೆ ತಾಗುವ ಬದಲು ಅರ್ಜುನನಿಗೆ ತುಗಲಿತ್ತು ಎಂದು ಆರೋಪಿಸಿದ್ದಾರೆ.
Dasara Elephant Arjuna death, Kota Srinivas Poojary demamds clear investigation.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am