ಬ್ರೇಕಿಂಗ್ ನ್ಯೂಸ್
05-12-23 12:19 pm HK News Desk ಕರ್ನಾಟಕ
ಬೆಳಗಾವಿ, ಡಿ 05: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಖ್ಯಾತಿಯ ಅರ್ಜುನ ಆನೆ ಬಲಿಯಾಗಿರುವುದಕ್ಕೆ ಅರಣ್ಯ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಗರಂ ಆಗಿದ್ದಾರೆ.
ಇದೊಂದು ಆತಂಕದ ವಿಚಾರ. ಸರ್ಕಾರ ಅರ್ಜುನ ಸಾವಿನ ಬಗ್ಗೆ ತನಿಖೆ ಮಾಡಬೇಕು. ಅರವಳಿಕೆ ಪುಂಡಾನೆಗೆ ಬದಲು ಅರ್ಜುನಿಗೆ ಬಿತ್ತು ಅಂತ ಆರೋಪ ಇದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡಾನೆ ಸೆರೆಗೆ ಸೋಮವಾರ ನಡೆದ ಕಾರ್ಯಾಚರಣೆಯಲ್ಲಿ ಕಾಡಾನೆ ದಾಳಿಯಿಂದ ಅರ್ಜುನ ಆನೆ ಮೃತಪಟ್ಟಿತು.
ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿತ್ತು. ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.
ಅರ್ಜುನ ಆನೆ ಸಾವಿನ ಬಗ್ಗೆ ಸ್ಥಳದಲ್ಲೇ ಇದ್ದ ಮಾವುತರು ಮತ್ತು ಕಾವಾಡಿಗರು ನೀಡಿರುವ ಹೇಳಿಕೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅರವಳಿಕೆ ಕಾಡಾನೆಗೆ ತಾಗುವ ಬದಲು ಅರ್ಜುನನಿಗೆ ತುಗಲಿತ್ತು ಎಂದು ಆರೋಪಿಸಿದ್ದಾರೆ.
Dasara Elephant Arjuna death, Kota Srinivas Poojary demamds clear investigation.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm