ಬ್ರೇಕಿಂಗ್ ನ್ಯೂಸ್
05-12-23 01:59 pm HK News Desk ಕರ್ನಾಟಕ
ಮೈಸೂರು, ಡಿ 05: ಬೆಳ್ಳಂಬೆಳಗ್ಗೆ ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದೆ. ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ನಡೆದಿದೆ. ಇದರೊಂದಿಗೆ ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ದಾಳಿ ನಡೆದಿದೆ.
ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಕುಟುಂಬದ ಹೆಸರಿನಲ್ಲಿ MS Group ಕಂಪನಿ ನಡೆಸುತ್ತಿದ್ದು, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ಆಸ್ತಿ ಪರಿಶೀಲನೆ ನಡೆಸಲಾಗುತ್ತಿದೆ.

ಲೋಕಾಯುಕ್ತ ADGP ಪ್ರಶಾಂತ್ ಕುಮಾರ್ ಹಾಗೂ IGP ಸುಬ್ರಮಣ್ಣೀಶ್ವರ ರಾವ್, ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಡಿಎಸ್ಪಿ ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ದಾಳಿ ನಡೆದಿದೆ.
ಹೆಸರಿಗೆ ಮಾತ್ರ ಸರ್ಕಾರಿ ಕಾಲೇಜು ಉಪನ್ಯಾಸಕ:
ನಂಜನಗೂಡಿನ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕನಾಗಿರುವ ಮಹದೇವಸ್ವಾಮಿ ಹೆಸರಿಗಷ್ಟೆ ಉಪನ್ಯಾಸಕ, ಮಾಡೊದೆಲ್ಲ ಬೇರೆ ವ್ಯವಹಾರ ಎಂಬುದು ಸ್ಪಷ್ಟವಾಗಿದೆ. ಲೋಕಾಯುಕ್ತ ಅಧಿಕಾರಿಗಳ ತಂಡ ಮಹದೇವಸ್ವಾಮಿಗೆ ಸೇರಿದ ಮನೆ, ಕಚೇರಿ, ಶಾಲೆ, ವಾಣಿಜ್ಯ ಕಟ್ಟಡದ ಮೇಲೆ ದಾಳಿ ನಡೆಸಿದೆ.
ಮೈಸೂರಿನ ಜೆ.ಪಿ ನಗರಲ್ಲಿ ವಾಸವಿದ್ದ ಮಹದೇವಸ್ವಾಮಿಗೆ ಸೇರಿದ ಮೈಸೂರಿನ ಗುರುಕುಲ ವಿದ್ಯಾಸಂಸ್ಥೆ, ಸ್ಟೀಲ್ ಅಂಗಡಿಗಳು ಹಾಗೂ ಕಚೇರಿ ಮೇಲೆ ಏಕ ಕಾಲದಲ್ಲಿ ದಾಳಿಯಾಗಿದೆ. ಮೈಸೂರಿನಲ್ಲಿ ಸ್ಟೀಲ್ ಹಾಗೂ ಬಟ್ಟೆ ಅಂಗಡಿ, ನಂಜನಗೂಡು ಸ್ಟೀಲ್ ಅಂಗಡಿ, ಕೆ.ಆರ್. ನಗರದ ಸ್ಟೀಲ್ ಅಂಗಡಿ ಮೇಲೆ ದಾಳಿಯಾಗಿದೆ. ಅಲ್ಲದೇ ಈತ ತನ್ನ ಕಾರುಗಳನ್ನ ನಿಲ್ಲಿಸೋದಕ್ಕೆ 100x100 ಜಾಗ ಮಾಡಿಕೊಂಡಿದ್ದ ಅನ್ನೋದು ಬೆಳಕಿಗೆ ಬಂದಿದೆ.
Mysuru Lokayukta raid, First grade college lecturer Mahadevaswami house raided, steel and clothe business exposed. 63 places in Karnataka raided by Lokayukta.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm