ಬ್ರೇಕಿಂಗ್ ನ್ಯೂಸ್
05-12-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.5 : ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾಗಿದ್ದ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ಮಂಗಳವಾರ ಸಂಜೆ 50 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಗಿದೆ. ಕ್ಯಾಪ್ಟನ್ ಪ್ರಾಂಜಲ್ ಮೃತದೇಹ ಬೆಂಗಳೂರಿಗೆ ತಂದಿದ್ದಾಗ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ, ನಂತರ ಆ ವಿಚಾರವನ್ನು ಮರೆತು ಬಿಟ್ಟಿದ್ದರು.
ಪರಿಹಾರ ನೀಡುವ ವಿಚಾರದಲ್ಲಿ ಮಾಧ್ಯಮ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಸಿದ್ದರಾಮಯ್ಯ ಆರಂಭದಲ್ಲಿ ಪ್ರಾಂಜಲ್ ಯಾರೆಂದೇ ಗೊತ್ತಿಲ್ಲವೆಂದು ಉಡಾಫೆ ರೀತಿಯಲ್ಲಿ ಉತ್ತರಿಸಿದ್ದರು. ಇದೇ ವಿಚಾರವನ್ನು ಪ್ರಸ್ತಾಪಿಸಿದ್ದ ಪ್ರತಿಪಕ್ಷಗಳು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದವು. ಸರ್ಕಾರದ ನಡೆಯ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಟ್ವೀಟ್ ಮಾಡಿ, ಪರಿಹಾರ ಧನವನ್ನು ಮಂಜೂರು ಮಾಡುವ ಬಗ್ಗೆ ಆದೇಶ ಹೊರಡಿಸಿದ್ದರು. ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಜಿಲ್ಲಾಧಿಕಾರಿ ದಯಾನಂದ್, ಪ್ರಾಂಜಲ್ ಅವರ ಕುಟುಂಬಕ್ಕೆ ಪತ್ನಿ ಮತ್ತು ತಾಯಿಗೆ ಸಮಾನ ಮೊತ್ತದ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ನಿರ್ದೇಶಕರಾದ ಶಶಿಧರ್ ಉಪಸ್ಥಿತರಿದ್ದರು. 25 ಲಕ್ಷ ರೂ. ಮೊತ್ತದ ಎರಡು ಚೆಕ್ಗಳನ್ನು ಹಸ್ತಾಂತರಿಸಲಾಗಿದೆ.
The state government on Tuesday handed over cheque of Rs 50 lakh in compensation to the family of Captain M V Pranjal, who was recently killed in an encounter with terrorists in Jammu-Kashmir's Rajouri.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm