ಬ್ರೇಕಿಂಗ್ ನ್ಯೂಸ್
05-12-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.5 : ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾಗಿದ್ದ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ಮಂಗಳವಾರ ಸಂಜೆ 50 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಗಿದೆ. ಕ್ಯಾಪ್ಟನ್ ಪ್ರಾಂಜಲ್ ಮೃತದೇಹ ಬೆಂಗಳೂರಿಗೆ ತಂದಿದ್ದಾಗ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ, ನಂತರ ಆ ವಿಚಾರವನ್ನು ಮರೆತು ಬಿಟ್ಟಿದ್ದರು.
ಪರಿಹಾರ ನೀಡುವ ವಿಚಾರದಲ್ಲಿ ಮಾಧ್ಯಮ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಸಿದ್ದರಾಮಯ್ಯ ಆರಂಭದಲ್ಲಿ ಪ್ರಾಂಜಲ್ ಯಾರೆಂದೇ ಗೊತ್ತಿಲ್ಲವೆಂದು ಉಡಾಫೆ ರೀತಿಯಲ್ಲಿ ಉತ್ತರಿಸಿದ್ದರು. ಇದೇ ವಿಚಾರವನ್ನು ಪ್ರಸ್ತಾಪಿಸಿದ್ದ ಪ್ರತಿಪಕ್ಷಗಳು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದವು. ಸರ್ಕಾರದ ನಡೆಯ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಟ್ವೀಟ್ ಮಾಡಿ, ಪರಿಹಾರ ಧನವನ್ನು ಮಂಜೂರು ಮಾಡುವ ಬಗ್ಗೆ ಆದೇಶ ಹೊರಡಿಸಿದ್ದರು. ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಜಿಲ್ಲಾಧಿಕಾರಿ ದಯಾನಂದ್, ಪ್ರಾಂಜಲ್ ಅವರ ಕುಟುಂಬಕ್ಕೆ ಪತ್ನಿ ಮತ್ತು ತಾಯಿಗೆ ಸಮಾನ ಮೊತ್ತದ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ನಿರ್ದೇಶಕರಾದ ಶಶಿಧರ್ ಉಪಸ್ಥಿತರಿದ್ದರು. 25 ಲಕ್ಷ ರೂ. ಮೊತ್ತದ ಎರಡು ಚೆಕ್ಗಳನ್ನು ಹಸ್ತಾಂತರಿಸಲಾಗಿದೆ.
The state government on Tuesday handed over cheque of Rs 50 lakh in compensation to the family of Captain M V Pranjal, who was recently killed in an encounter with terrorists in Jammu-Kashmir's Rajouri.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am