ಬ್ರೇಕಿಂಗ್ ನ್ಯೂಸ್
06-12-23 12:32 pm HK News Desk ಕರ್ನಾಟಕ
ಬೆಳಗಾವಿ, ಡಿ.6: ಹುಬ್ಬಳ್ಳಿಯ ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ವಿವಾದಾತ್ಮಕ ಹೇಳಿಕೆಯ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯ ಐಸಿಸ್ ಉಗ್ರರ ಜೊತೆಗೆ ಸಂಪರ್ಕದಲ್ಲಿರುವ ವ್ಯಕ್ತಿಯ ಜೊತೆಗೆ ಕುಳಿತಿದ್ದರು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮುಸ್ಲಿಂ ಸಮಾವೇಶದಲ್ಲಿ ಐಸಿಸ್ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ವ್ಯಕ್ತಿ ಸಿಎಂ ಪಕ್ಕದಲ್ಲಿಯೇ ಕುಳಿತಿದ್ದನು. ಈ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ಇರಲಿಲ್ಲ ಯಾಕೆ ಎಂದು ಯತ್ನಾಳ್ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಮಾಹಿತಿ ಪಡೆದ ನಂತರವೇ ಈ ಹೇಳಿಕೆಯನ್ನು ನೀಡುತ್ತಿದ್ದೇನೆ. ಇದು ಹುಡುಗಾಟಿಕೆಯ ಮಾತಲ್ಲ. ಬೇಕಾದ್ರೆ ಮಾಹಿತಿ ತರಿಸಿಕೊಂಡು ಪರಿಶೀಲಿಸಲಿ. ನಾನೇ ಇನ್ನೊಂದು ವಾರದಲ್ಲಿ ಈ ಕುರಿತು ಎಲ್ಲ ಮಾಹಿತಿ ನೀಡುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ.
ವಾಟ್ ಈಸ್ ರಾಂಗ್ ಇನ್.. ಸಿದ್ದು ಪ್ರಶ್ನೆ
ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು (ಮುಸ್ಲಿಂ) ನಾನು ರಕ್ಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ಸಮಾವೇಶದಲ್ಲಿ ಹೇಳಿಕೆ ನೀಡಿದ್ದರು. ಈ ಕುರಿತು ಮಂಗಳವಾರ ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದ ಅವರು, ಈ ಬಗ್ಗೆ ಒಂದು ಪತ್ರಿಕೆ ಮಾತ್ರ ನಾನು ಹೇಳಿದ್ದನ್ನು ಸರಿಯಾಗಿ ಬರೆದಿದೆ. ಅದನ್ನು ಬಿಟ್ಟು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹೇಳಿದ್ದರಲ್ಲಿ ವಾಟ್ ಇಸ್ ರಾಂಗ್ ಇದೆ, ಮುಸ್ಲಿಮರು ಸೇರಿ ಎಲ್ಲರನ್ನೂ ರಕ್ಷಣೆ ಮಾಡುತ್ತೇವೆಂದು ನಾನು ಹೇಳಿದ್ದೇನೆ. ಅದನ್ನು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡೋದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Senior BJP leader and Vijayapura MLA Basanagouda Patil Yatnal on Wednesday made serious allegations against Karnataka Chief Minister Siddaramaiah and accused him of sharing a stage in Hubballi with a Maulvi who allegedly has links with the Islamic State of Iraq and Syria (ISIS). He also said that he would bring it to the notice of central leaders demanding action.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 06:38 pm
Giridhar Shetty, Mangaluru Staffer
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm