ಬ್ರೇಕಿಂಗ್ ನ್ಯೂಸ್
07-12-23 12:01 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 07: ಸ್ನೇಹಿತರ ಜತೆ ರಸ್ತೆ ಬದಿ ನಿಂತು ಮಾತನಾಡುತ್ತಿದ್ದ ಆಟೋ ಚಾಲಕನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ಟಿಂಬರ್ ಯಾರ್ಡ್ ಲೇಔಟ್ ನಲ್ಲಿ ನಡೆದಿದೆ.
ಬ್ಯಾಟರಾಯನಪುರದ ಎಂಟಿಸಿ ಲೇಔಟ್ ನಿವಾಸಿ ಅರುಣ್ (24) ಕೊಲೆಯಾದ ಆಟೋ ಚಾಲಕ.
ಆಟೋ ಚಾಲಕನಾಗಿ ಅರುಣ್ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಟಿಂಬರ್ ಯಾರ್ಡ್ ಲೇಔಟ್ನಲ್ಲಿ ಸ್ನೇಹಿತರ ಜತೆ ರಸ್ತೆ ಬದಿ ಮಾತನಾಡುತ್ತ ನಿಂತಿದ್ದ. ಈ ವೇಳೆ 2-3 ಬೈಕ್ಗಳಲ್ಲಿ ಬಂದ ಆರೇಳು ಮಂದಿ ದುಷ್ಕರ್ಮಿಗಳು ಏಕಾಏಕಿ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಆತನ ಸ್ನೇಹಿತರು ಪ್ರಾಣ ಭಯದಿಂದ ಸ್ಥಳದಿಂದ ತಪ್ಪಿಸಿಕೊಂಡು ಓಡಿದ್ದಾರೆ. ಆಗ ಕೆಳಗೆ ಬಿದ್ದ ಅರುಣ್ಗೆ ದುಷ್ಕರ್ಮಿಗಳು 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದಾರೆ.
ಕೃತ್ಯದ ಮಾದರಿ ಗಮನಿಸಿದರೆ ಹಳೇ ದ್ವೇಷದಿಂದಲೇ ಕೃತ್ಯ ಎಸಗಿದ್ದಾರೆ ಎಂಬುದು ಗೊತ್ತಾಗಿದೆ. ಜತೆಗೆ ಅರುಣ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರಿಂದ ಈ ಆಯಾಮದಲ್ಲೂ ತನಿಖೆ ನಡೆಸಲಾಗುತ್ತದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
An auto driver was hacked to death by an unidentified gang of assailants in Timber Layout, Byatarayanapura, on wednesday night. The incident occurred at around 10.30 p.m. when Arun, 24, also a resident of the same area, was hanging around with other auto drivers.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm