ಬ್ರೇಕಿಂಗ್ ನ್ಯೂಸ್
07-12-23 03:42 pm HK News Desk ಕರ್ನಾಟಕ
ಬಳ್ಳಾರಿ, ಡಿ.7: ಕಾಂಗ್ರೆಸ್ ಬಿ.ಕೆ ಹರಿಪ್ರಸಾದ್ ಅವರನ್ನು ಕಡೆಗಣಿಸಿರುವುದು ಸರಿಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕು ಎಂದು ಈಡಿಗ ಸಮಾಜ ಪ್ರಣಾವನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಬಿ.ಕೆ.ಹರಿಪ್ರಸಾದ್ ಹಿರಿಯರಿದ್ದಾರೆ, ಆದರೆ ಕಾಂಗ್ರೆಸ್ ನಡೆಸಿಕೊಳ್ಳುವ ರೀತಿ ಸರಿಯಾಗಿ ಇಲ್ಲ ಅನ್ಸುತ್ತೆ, ಈಡಿಗ ಸಮಾಜದಲ್ಲಿ ಈಗಾಗಲೇ ಶಾಸಕರು ಮಂತ್ರಿಗಳು ಇದ್ದಾರೆ. ಹಾಗಂತ ಸಚಿವ ಮಧು ಬಂಗಾರಪ್ಪನವರನ್ನು ವಿರೋಧ ಮಾಡ್ತಿಲ್ಲ. ಅವರು ನಮ್ಮ ಸಮಾಜದ ಮಂತ್ರಿಗಳಿದ್ದಾರೆ. ಆದರೆ ಬಿ.ಕೆ ಹರಿಪ್ರಸಾದ್'ಗೆ ಕಾಂಗ್ರೆಸ್ ದೊಡ್ಡ ಸ್ಥಾನ ಕೊಡಬೇಕಿತ್ತು.
ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ, ಡಿಕೆಶಿ ಮಾತ್ರ ಕಾರಣರಲ್ಲ, ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಬಿ.ಕೆ.ಹರಿಪ್ರಸಾದ್ ಅವರ ಕೊಡುಗೆಯಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹರಿಪ್ರಸಾದ್ ಕೊಡುಗೆ ಸಾಕಷ್ಟಿದೆ.
ಕಾಂಗ್ರೆಸ್ ಪಾರ್ಟಿ ಬಿ.ಕೆ.ಹರಿಪ್ರಸಾದ್ ಗೆ ಗೌರವ ಕೊಡ್ತಿಲ್ಲ. ಇದನ್ನ ಕಾಂಗ್ರೆಸ್ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.
Samaja Pranavananda Swamiji has said that it is not right for the Congress to ignore B K Hariprasad and he should be given due status.
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 07:39 pm
HK News Desk
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm