ಬ್ರೇಕಿಂಗ್ ನ್ಯೂಸ್
07-12-23 03:42 pm HK News Desk ಕರ್ನಾಟಕ
ಬಳ್ಳಾರಿ, ಡಿ.7: ಕಾಂಗ್ರೆಸ್ ಬಿ.ಕೆ ಹರಿಪ್ರಸಾದ್ ಅವರನ್ನು ಕಡೆಗಣಿಸಿರುವುದು ಸರಿಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕು ಎಂದು ಈಡಿಗ ಸಮಾಜ ಪ್ರಣಾವನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಬಿ.ಕೆ.ಹರಿಪ್ರಸಾದ್ ಹಿರಿಯರಿದ್ದಾರೆ, ಆದರೆ ಕಾಂಗ್ರೆಸ್ ನಡೆಸಿಕೊಳ್ಳುವ ರೀತಿ ಸರಿಯಾಗಿ ಇಲ್ಲ ಅನ್ಸುತ್ತೆ, ಈಡಿಗ ಸಮಾಜದಲ್ಲಿ ಈಗಾಗಲೇ ಶಾಸಕರು ಮಂತ್ರಿಗಳು ಇದ್ದಾರೆ. ಹಾಗಂತ ಸಚಿವ ಮಧು ಬಂಗಾರಪ್ಪನವರನ್ನು ವಿರೋಧ ಮಾಡ್ತಿಲ್ಲ. ಅವರು ನಮ್ಮ ಸಮಾಜದ ಮಂತ್ರಿಗಳಿದ್ದಾರೆ. ಆದರೆ ಬಿ.ಕೆ ಹರಿಪ್ರಸಾದ್'ಗೆ ಕಾಂಗ್ರೆಸ್ ದೊಡ್ಡ ಸ್ಥಾನ ಕೊಡಬೇಕಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ, ಡಿಕೆಶಿ ಮಾತ್ರ ಕಾರಣರಲ್ಲ, ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಬಿ.ಕೆ.ಹರಿಪ್ರಸಾದ್ ಅವರ ಕೊಡುಗೆಯಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹರಿಪ್ರಸಾದ್ ಕೊಡುಗೆ ಸಾಕಷ್ಟಿದೆ.
ಕಾಂಗ್ರೆಸ್ ಪಾರ್ಟಿ ಬಿ.ಕೆ.ಹರಿಪ್ರಸಾದ್ ಗೆ ಗೌರವ ಕೊಡ್ತಿಲ್ಲ. ಇದನ್ನ ಕಾಂಗ್ರೆಸ್ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.
Samaja Pranavananda Swamiji has said that it is not right for the Congress to ignore B K Hariprasad and he should be given due status.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm