ಬ್ರೇಕಿಂಗ್ ನ್ಯೂಸ್
07-12-23 03:42 pm HK News Desk ಕರ್ನಾಟಕ
ಬಳ್ಳಾರಿ, ಡಿ.7: ಕಾಂಗ್ರೆಸ್ ಬಿ.ಕೆ ಹರಿಪ್ರಸಾದ್ ಅವರನ್ನು ಕಡೆಗಣಿಸಿರುವುದು ಸರಿಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕು ಎಂದು ಈಡಿಗ ಸಮಾಜ ಪ್ರಣಾವನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಬಿ.ಕೆ.ಹರಿಪ್ರಸಾದ್ ಹಿರಿಯರಿದ್ದಾರೆ, ಆದರೆ ಕಾಂಗ್ರೆಸ್ ನಡೆಸಿಕೊಳ್ಳುವ ರೀತಿ ಸರಿಯಾಗಿ ಇಲ್ಲ ಅನ್ಸುತ್ತೆ, ಈಡಿಗ ಸಮಾಜದಲ್ಲಿ ಈಗಾಗಲೇ ಶಾಸಕರು ಮಂತ್ರಿಗಳು ಇದ್ದಾರೆ. ಹಾಗಂತ ಸಚಿವ ಮಧು ಬಂಗಾರಪ್ಪನವರನ್ನು ವಿರೋಧ ಮಾಡ್ತಿಲ್ಲ. ಅವರು ನಮ್ಮ ಸಮಾಜದ ಮಂತ್ರಿಗಳಿದ್ದಾರೆ. ಆದರೆ ಬಿ.ಕೆ ಹರಿಪ್ರಸಾದ್'ಗೆ ಕಾಂಗ್ರೆಸ್ ದೊಡ್ಡ ಸ್ಥಾನ ಕೊಡಬೇಕಿತ್ತು.
ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ, ಡಿಕೆಶಿ ಮಾತ್ರ ಕಾರಣರಲ್ಲ, ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಬಿ.ಕೆ.ಹರಿಪ್ರಸಾದ್ ಅವರ ಕೊಡುಗೆಯಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹರಿಪ್ರಸಾದ್ ಕೊಡುಗೆ ಸಾಕಷ್ಟಿದೆ.
ಕಾಂಗ್ರೆಸ್ ಪಾರ್ಟಿ ಬಿ.ಕೆ.ಹರಿಪ್ರಸಾದ್ ಗೆ ಗೌರವ ಕೊಡ್ತಿಲ್ಲ. ಇದನ್ನ ಕಾಂಗ್ರೆಸ್ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.
Samaja Pranavananda Swamiji has said that it is not right for the Congress to ignore B K Hariprasad and he should be given due status.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm