ಬ್ರೇಕಿಂಗ್ ನ್ಯೂಸ್
07-12-23 03:42 pm HK News Desk ಕರ್ನಾಟಕ
ಬಳ್ಳಾರಿ, ಡಿ.7: ಕಾಂಗ್ರೆಸ್ ಬಿ.ಕೆ ಹರಿಪ್ರಸಾದ್ ಅವರನ್ನು ಕಡೆಗಣಿಸಿರುವುದು ಸರಿಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕು ಎಂದು ಈಡಿಗ ಸಮಾಜ ಪ್ರಣಾವನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಬಿ.ಕೆ.ಹರಿಪ್ರಸಾದ್ ಹಿರಿಯರಿದ್ದಾರೆ, ಆದರೆ ಕಾಂಗ್ರೆಸ್ ನಡೆಸಿಕೊಳ್ಳುವ ರೀತಿ ಸರಿಯಾಗಿ ಇಲ್ಲ ಅನ್ಸುತ್ತೆ, ಈಡಿಗ ಸಮಾಜದಲ್ಲಿ ಈಗಾಗಲೇ ಶಾಸಕರು ಮಂತ್ರಿಗಳು ಇದ್ದಾರೆ. ಹಾಗಂತ ಸಚಿವ ಮಧು ಬಂಗಾರಪ್ಪನವರನ್ನು ವಿರೋಧ ಮಾಡ್ತಿಲ್ಲ. ಅವರು ನಮ್ಮ ಸಮಾಜದ ಮಂತ್ರಿಗಳಿದ್ದಾರೆ. ಆದರೆ ಬಿ.ಕೆ ಹರಿಪ್ರಸಾದ್'ಗೆ ಕಾಂಗ್ರೆಸ್ ದೊಡ್ಡ ಸ್ಥಾನ ಕೊಡಬೇಕಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ, ಡಿಕೆಶಿ ಮಾತ್ರ ಕಾರಣರಲ್ಲ, ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಬಿ.ಕೆ.ಹರಿಪ್ರಸಾದ್ ಅವರ ಕೊಡುಗೆಯಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹರಿಪ್ರಸಾದ್ ಕೊಡುಗೆ ಸಾಕಷ್ಟಿದೆ.
ಕಾಂಗ್ರೆಸ್ ಪಾರ್ಟಿ ಬಿ.ಕೆ.ಹರಿಪ್ರಸಾದ್ ಗೆ ಗೌರವ ಕೊಡ್ತಿಲ್ಲ. ಇದನ್ನ ಕಾಂಗ್ರೆಸ್ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.
Samaja Pranavananda Swamiji has said that it is not right for the Congress to ignore B K Hariprasad and he should be given due status.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm