ಬ್ರೇಕಿಂಗ್ ನ್ಯೂಸ್
07-12-23 03:42 pm HK News Desk ಕರ್ನಾಟಕ
ಬಳ್ಳಾರಿ, ಡಿ.7: ಕಾಂಗ್ರೆಸ್ ಬಿ.ಕೆ ಹರಿಪ್ರಸಾದ್ ಅವರನ್ನು ಕಡೆಗಣಿಸಿರುವುದು ಸರಿಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ಕೊಡಬೇಕು ಎಂದು ಈಡಿಗ ಸಮಾಜ ಪ್ರಣಾವನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಬಿ.ಕೆ.ಹರಿಪ್ರಸಾದ್ ಹಿರಿಯರಿದ್ದಾರೆ, ಆದರೆ ಕಾಂಗ್ರೆಸ್ ನಡೆಸಿಕೊಳ್ಳುವ ರೀತಿ ಸರಿಯಾಗಿ ಇಲ್ಲ ಅನ್ಸುತ್ತೆ, ಈಡಿಗ ಸಮಾಜದಲ್ಲಿ ಈಗಾಗಲೇ ಶಾಸಕರು ಮಂತ್ರಿಗಳು ಇದ್ದಾರೆ. ಹಾಗಂತ ಸಚಿವ ಮಧು ಬಂಗಾರಪ್ಪನವರನ್ನು ವಿರೋಧ ಮಾಡ್ತಿಲ್ಲ. ಅವರು ನಮ್ಮ ಸಮಾಜದ ಮಂತ್ರಿಗಳಿದ್ದಾರೆ. ಆದರೆ ಬಿ.ಕೆ ಹರಿಪ್ರಸಾದ್'ಗೆ ಕಾಂಗ್ರೆಸ್ ದೊಡ್ಡ ಸ್ಥಾನ ಕೊಡಬೇಕಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ, ಡಿಕೆಶಿ ಮಾತ್ರ ಕಾರಣರಲ್ಲ, ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಬಿ.ಕೆ.ಹರಿಪ್ರಸಾದ್ ಅವರ ಕೊಡುಗೆಯಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹರಿಪ್ರಸಾದ್ ಕೊಡುಗೆ ಸಾಕಷ್ಟಿದೆ.
ಕಾಂಗ್ರೆಸ್ ಪಾರ್ಟಿ ಬಿ.ಕೆ.ಹರಿಪ್ರಸಾದ್ ಗೆ ಗೌರವ ಕೊಡ್ತಿಲ್ಲ. ಇದನ್ನ ಕಾಂಗ್ರೆಸ್ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.
Samaja Pranavananda Swamiji has said that it is not right for the Congress to ignore B K Hariprasad and he should be given due status.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm