ಬ್ರೇಕಿಂಗ್ ನ್ಯೂಸ್
07-12-23 09:19 pm HK News Desk ಕರ್ನಾಟಕ
ಬೆಳಗಾವಿ, ಡಿ 07: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದ ಧರ್ಮಾಧಿಕಾರಿ ಸೈಯದ್ ಮೊಹಮ್ಮದ್ ತನ್ವೀರ್ ಹಶ್ಮಿ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದು, ಆತ ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದರು.

ಈ ಕುರಿತು ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಹಳ ವರ್ಷಗಳಿಂದ ನನಗೆ ಹಾಶ್ಮಿಯವರ ಪರಿಚಯವಿದೆ. ಆಗೆಲ್ಲ ಇವರು ಸುಮ್ಮನಿದ್ದಾರೆ. ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ, ಕೇಂದ್ರದಲ್ಲಿ ಅವರದೇ ಸರ್ಕಾರವಿದೆ, ತನಿಖೆ ಮಾಡಿಸಲಿ ಎಂದು ತಿರುಗೇಟು ನೀಡಿದರು.
ಯತ್ನಾಳ್ ಗೆ ವಿಪಕ್ಷ ಸ್ಥಾನ ಅಥವಾ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿಲ್ಲ ಎಂಬ ಬೇಸರ, ಹತಾಶೆ, ಸಿಟ್ಟಿನಿಂದ ಹೀಗೆಲ್ಲಾ ಮಾಡುತ್ತಿದ್ದಾರೆ. ದ್ವೇಷದ ರಾಜಕಾರಣ ಮಾಡುವುದು, ಚುನಾವಣೆಯಲ್ಲಿ ಗೆಲ್ಲುವುದಕ್ಕೋಸ್ಕರ ಈ ರೀತಿ ಸುಳ್ಳು ಆರೋಪಗಳನ್ನು ಮಾಡುವುದೇ ಅವರ ಕೆಲಸವಾಗಿದೆ ಎಂದು ತಿರುಗೇಟು ನೀಡಿದರು.
ಕೇಂದ್ರದಲ್ಲಿ ಅವರದೇ ಸರ್ಕಾರವಿದೆ, ಹಶ್ಮಿಯವರು ಕೂಡ ಯತ್ನಾಳ್ ಆರೋಪ ಸಾಬೀತುಮಾಡಲಿ ಎಂದು ಹೇಳಿದ್ದಾರೆ. ಬರೀ ಆರೋಪ ಮಾಡುವುದಲ್ಲ, ಸಾಬೀತು ಮಾಡಲಿ ಎಂದರು.
Karnataka Chief Minister Siddaramaiah on Monday called BJP MLA Basanagouda Patil Yatnal a "great liar".
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm