ಬ್ರೇಕಿಂಗ್ ನ್ಯೂಸ್
08-12-23 11:28 am HK News Desk ಕರ್ನಾಟಕ
ಚಿತ್ರದುರ್ಗ, ಡಿ 08: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮದುವೆ ಕ್ಯಾನ್ಸಲ್ ಆಗಿದೆ. ವರ ತಾಳಿಕಟ್ಟುವಾಗ ವಧು ತಾಳಿಗೆ ಕೈ ಅಡ್ಡ ಹಿಡಿದು ತಡೆದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಚಿಕ್ಕಬ್ಯಾಲದಕೆರೆ ಗ್ರಾಮದ ಮಂಜುನಾಥ್ ಹಾಗೂ ಚಳ್ಳಕೆರೆ ತಾಲೂಕಿನ ತಿಪ್ಪರೆಡ್ಡಿಹಳ್ಳಿಯ ಐಶ್ವರ್ಯಾ ಜೊತೆ ವಿವಾಹ ಫಿಕ್ಸ್ ಆಗಿತ್ತು. ಆದರೆ ಗುರುವಾರ ಬೆಳಗ್ಗೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಯ ಮುಹೂರ್ತ ನಡೆಯುವ ವೇಳೆ ವರನಿಗೆ ವಧು ಶಾಕ್ ನೀಡಿದ್ದಾಳೆ. ವರ ತಾಳಿಕಟ್ಟುವ ವೇಳೆ ಮಂಜುನಾಥ್ ನನಗೆ ಇಷ್ಟ ಇಲ್ಲವೆಂದು ಹೇಳಿದ್ದಾಳೆ. ಯುವತಿ ನಡೆಗೆ ಯುವಕನ ಸಂಬಂಧಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಆಗ ಯುವತಿ ಮನೆಯವರು ಹಾಗೂ ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಎರಡು ಕಡೆಯ ಸಂಬಂಧಿಗಳು ವಧುವಿನ ಮನವೊಲಿಸಲು ಯತ್ನಿಸಿದ್ರು ಕೂಡ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮದುವೆ ಮುರಿದುಬಿದ್ದಿದೆ. ಮದುವೆಗೆ ಆಗಮಿಸಿದ ಜನರು, ಸಂಬಂಧಿಗಳು ವಧುಗೆ ಹಿಡಿಶಾಪ ಹಾಕಿದ್ದಾರೆ. ವರನ ಕನಸು ನುಚ್ಚು ನೂರು ಮಾಡಿದಳು. ಮೊದಲೇ ತಿಳಿಸಿದ್ರೆ ಸಮಸ್ಯೆ ಎದುರಾಗ್ತಿರಲಿಲ್ಲ ಅಂತ ಹಿಡಿಶಾಪ ಹಾಕಿದ್ದಾರೆ.
ಮದುವೆ ನಿರಾಕರಣೆಗೆ ಈವರೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಕುಟುಂಬಸ್ಥರ ಒತ್ತಾಯದ ಮೇರೆಗೆ ಮದುವೆಗೆ ಯುವತಿ ಸಮ್ಮತಿಸಿದ್ದು, ಆಕೆ ತಾಳಿಕಟ್ಟುವ ವೇಳೆ ಧೈರ್ಯ ಮಾಡಿ ವಿವಾಹ ನಿರಾಕರಿಸಿದ್ದಾಳೆಂಬ ಮಾತುಗಳು ಕೇಳಿಬಂದಿವೆ. ಸದ್ಯ ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Bride rejects bridegroom on the day of wedding on stage at Chitradurga, video goes viral.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm