ಬ್ರೇಕಿಂಗ್ ನ್ಯೂಸ್
08-12-23 01:36 pm HK News Desk ಕರ್ನಾಟಕ
ಕಾರವಾರ, ಡಿ.8; ಕೆಎಸ್ಆರ್ಸಿಟಿ ಬಸ್ ಹಾಗೂ ಕಾರಿನ ಮಧ್ಯೆ ಶಿರಸಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ತಮಿಳುನಾಡು ಮೂಲದ ಪ್ರಯಾಣಿಕರು ಮೃತಪಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ಸಿಟಿ ಬಸ್ ಬಂಡಲ್ ಬಳಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೆಎಸ್ಆರ್ಸಿಟಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಮೃತಪಟ್ಟವರ ಹೆಸರು, ವಿಳಾಸ ಪತ್ತೆಯಾಗಿಲ್ಲ. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
Car KSRTC Bus Accident at Sirsi, five killed on spot.
16-05-24 10:37 pm
HK News Desk
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
16-05-24 10:23 pm
Mangalore Correspondent
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm
International espionage case, NIA : ಇಸ್ರೇಲ್ ದ...
16-05-24 06:32 pm
Hubballi Anjali Murder, police inspector Chik...
16-05-24 01:42 pm