ಬ್ರೇಕಿಂಗ್ ನ್ಯೂಸ್
08-12-23 10:23 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 08: ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತ ಪಡಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳೆ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬದ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಮೋದಿ ಬರೆದುಕೊಂಡಿದ್ದಾರೆ.
ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಾಳೆ ಮಧ್ಯಾನ್ಹ ಮೆರವಣಿಗೆ ಮೂಲಕ ಸೋಲದೇವನಹಳ್ಳಿಯ ತೋಟಕ್ಕೆ ತೆರಳಿ, ಅಲ್ಲಿ ಮಣ್ಣು ಮಾಡುವ ಮೂಲಕ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಅವರ ಕುಟುಂಬದೊಂದಿಗೆ ಮಾತನಾಡಲಾಗಿದೆ. ಲೀಲಾವತಿ ಅಂತಿಮ ದರ್ಶನದ ಭದ್ರತೆಗೆ 500 ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ, ಹೆಚ್ಚವರಿ ಎಸ್ಪಿ ನೇತೃತ್ವದಲ್ಲಿ 6 ಮಂದಿ ಡಿವೈಎಸ್ಪಿ, 15 ಮಂದಿ ಇನ್ಸೆಪೆಕ್ಟರ್ಸ್ ಹೆಚ್ಚುವರಿಯಾಗಿ ಕೆಎಸ್ಆರ್ಪಿ ತುಕಡಿಗಳ ನಿಯೋಜನೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ’ ಎಂದರು.
ಲೀಲಾವತಿ ಅವರು ಅಂತಿಮ ದರ್ಶನಕ್ಕೆ ಇಪ್ಪತ್ತು ಸಾವಿರದಷ್ಟು ಜನರು ಬರುವ ಸಾಧ್ಯತೆ ಇದ್ದು, ಅದರಂತೆ ಸಾರ್ವಜನಿಕ ದರ್ಶನಕ್ಕೆ ಬರುವವರಿಗೆ ಯಾವುದೇ ರೀತಿಯಾಗಿ ಅಡೆತಡೆಗಳು ಆಗದಂತೆ ಸಿದ್ದತೆ ಮಾಡಿಕೊಳ್ಳಲಾಗಿದೆಯಂತೆ. ವಿವಿಐಪಿಗಳಿಗೆ ಹಾಗೂ ಸಿನಿಮಾ ನಟ ನಟಿಯರಿಗೆ ದರ್ಶನಕ್ಕಾಗಿ ಪ್ರತ್ಯೇಕವಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ…
— Narendra Modi (@narendramodi) December 8, 2023
Prime Minister Narendra Modi has condoled the death of kannada film actress Leelavathi.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am