ಬ್ರೇಕಿಂಗ್ ನ್ಯೂಸ್
09-12-23 05:33 pm HK News Desk ಕರ್ನಾಟಕ
ಕೊಡಗು, ಡಿ 09: ಕೇರಳ ಮೂಲದ ಕುಟುಂಬವೊಂದು ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ಮಗುವನ್ನು ಕೊಂದು ಗಂಡ, ಹೆಂಡತಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ್ದ ಕುಟುಂಬ ಇದಾಗಿದೆ. ಆದರೆ, ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ವಿನೋದ್ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಕುಟುಂಬದವರಿಗೆ ಈಗಾಗಲೇ ಮಾಹಿತಿಯನ್ನು ನೀಡಿದ್ದು, ಕೇರಳದಿಂದ ಆಗಮಿಸುತ್ತಿದ್ದಾರೆ. ಕುಟುಂಬದವರು ಸ್ಥಳಕ್ಕೆ ಆಗಮಿಸುವವರೆಗೂ ಮೃತದೇಹವನ್ನು ಅಲ್ಲಿಯೇ ಇಡಲಾಗುವುದು. ಅವರು ಬಂದ ಬಳಿಕಷ್ಟೇ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸೇರಿ ಮುಂದಿನ ಪ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು ಉಸಿರು ಕಟ್ಟಿಸಿ ಕೊಂದು ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆದರೆ, ಶುಕ್ರವಾರ ರೆಸಾರ್ಟ್ಗೆ ಬಂದಿದ್ದ ದಂಪತಿ. ಶನಿವಾರ ಬೆಳಗ್ಗೆ ಚೆಕ್ಔಟ್ ಮಾಡುವುದಾಗಿ ಸಿಬ್ಬಂದಿಗೆ ಹೇಳಿದ್ದರು. ಹೀಗಾಗಿ ಬೆಳಗ್ಗೆಯಾದರೂ ಚೆಕ್ಔಟ್ ಮಾಡಲು ಬಾರದ ಕಾರಣ ರೆಸಾರ್ಟ್ ಸಿಬ್ಬಂದಿ ರೂಂಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸದ ಕಾರಣ, ಅನುಮಾನ ಬಂದು ಕೊಠಡಿಯತ್ತ ಬಂದಿದ್ದಾರೆ. ಆಗ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
Kerala couple commit suicide inside Madikeri resort after killing their baby
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am