ಬ್ರೇಕಿಂಗ್ ನ್ಯೂಸ್
09-12-23 05:33 pm HK News Desk ಕರ್ನಾಟಕ
ಕೊಡಗು, ಡಿ 09: ಕೇರಳ ಮೂಲದ ಕುಟುಂಬವೊಂದು ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ಮಗುವನ್ನು ಕೊಂದು ಗಂಡ, ಹೆಂಡತಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ್ದ ಕುಟುಂಬ ಇದಾಗಿದೆ. ಆದರೆ, ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ವಿನೋದ್ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಕುಟುಂಬದವರಿಗೆ ಈಗಾಗಲೇ ಮಾಹಿತಿಯನ್ನು ನೀಡಿದ್ದು, ಕೇರಳದಿಂದ ಆಗಮಿಸುತ್ತಿದ್ದಾರೆ. ಕುಟುಂಬದವರು ಸ್ಥಳಕ್ಕೆ ಆಗಮಿಸುವವರೆಗೂ ಮೃತದೇಹವನ್ನು ಅಲ್ಲಿಯೇ ಇಡಲಾಗುವುದು. ಅವರು ಬಂದ ಬಳಿಕಷ್ಟೇ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸೇರಿ ಮುಂದಿನ ಪ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು ಉಸಿರು ಕಟ್ಟಿಸಿ ಕೊಂದು ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆದರೆ, ಶುಕ್ರವಾರ ರೆಸಾರ್ಟ್ಗೆ ಬಂದಿದ್ದ ದಂಪತಿ. ಶನಿವಾರ ಬೆಳಗ್ಗೆ ಚೆಕ್ಔಟ್ ಮಾಡುವುದಾಗಿ ಸಿಬ್ಬಂದಿಗೆ ಹೇಳಿದ್ದರು. ಹೀಗಾಗಿ ಬೆಳಗ್ಗೆಯಾದರೂ ಚೆಕ್ಔಟ್ ಮಾಡಲು ಬಾರದ ಕಾರಣ ರೆಸಾರ್ಟ್ ಸಿಬ್ಬಂದಿ ರೂಂಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸದ ಕಾರಣ, ಅನುಮಾನ ಬಂದು ಕೊಠಡಿಯತ್ತ ಬಂದಿದ್ದಾರೆ. ಆಗ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
Kerala couple commit suicide inside Madikeri resort after killing their baby
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm