ಬ್ರೇಕಿಂಗ್ ನ್ಯೂಸ್
09-12-23 05:33 pm HK News Desk ಕರ್ನಾಟಕ
ಕೊಡಗು, ಡಿ 09: ಕೇರಳ ಮೂಲದ ಕುಟುಂಬವೊಂದು ಕೊಡಗು ಜಿಲ್ಲೆ ಮಡಿಕೇರಿ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ಮಗುವನ್ನು ಕೊಂದು ಗಂಡ, ಹೆಂಡತಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇರಳದ ಕೊಲ್ಲಂನಿಂದ ಮಡಿಕೇರಿಗೆ ಆಗಮಿಸಿದ್ದ ಕುಟುಂಬ ಇದಾಗಿದೆ. ಆದರೆ, ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ವಿನೋದ್ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಕುಟುಂಬದವರಿಗೆ ಈಗಾಗಲೇ ಮಾಹಿತಿಯನ್ನು ನೀಡಿದ್ದು, ಕೇರಳದಿಂದ ಆಗಮಿಸುತ್ತಿದ್ದಾರೆ. ಕುಟುಂಬದವರು ಸ್ಥಳಕ್ಕೆ ಆಗಮಿಸುವವರೆಗೂ ಮೃತದೇಹವನ್ನು ಅಲ್ಲಿಯೇ ಇಡಲಾಗುವುದು. ಅವರು ಬಂದ ಬಳಿಕಷ್ಟೇ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸೇರಿ ಮುಂದಿನ ಪ್ರಕ್ರಿಯೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು ಉಸಿರು ಕಟ್ಟಿಸಿ ಕೊಂದು ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆದರೆ, ಶುಕ್ರವಾರ ರೆಸಾರ್ಟ್ಗೆ ಬಂದಿದ್ದ ದಂಪತಿ. ಶನಿವಾರ ಬೆಳಗ್ಗೆ ಚೆಕ್ಔಟ್ ಮಾಡುವುದಾಗಿ ಸಿಬ್ಬಂದಿಗೆ ಹೇಳಿದ್ದರು. ಹೀಗಾಗಿ ಬೆಳಗ್ಗೆಯಾದರೂ ಚೆಕ್ಔಟ್ ಮಾಡಲು ಬಾರದ ಕಾರಣ ರೆಸಾರ್ಟ್ ಸಿಬ್ಬಂದಿ ರೂಂಗೆ ಕರೆ ಮಾಡಿದ್ದಾರೆ. ಆದರೆ, ಕರೆ ಸ್ವೀಕರಿಸದ ಕಾರಣ, ಅನುಮಾನ ಬಂದು ಕೊಠಡಿಯತ್ತ ಬಂದಿದ್ದಾರೆ. ಆಗ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
Kerala couple commit suicide inside Madikeri resort after killing their baby
26-08-25 07:07 pm
Bangalore Correspondent
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
26-08-25 07:39 pm
HK News Desk
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm