ಬ್ರೇಕಿಂಗ್ ನ್ಯೂಸ್
11-12-23 01:00 pm HK News Desk ಕರ್ನಾಟಕ
ಬೆಳಗಾವಿ, ಡಿ 11: ತಾಲೂಕಿನ ವಂಚಮೂರಿ ಗ್ರಾಮದ ಯುವಕ-ಯುವತಿ ಪ್ರೀತಿಸಿ ಓಡಿ ಹೋಗಿದ್ದಕ್ಕೆ ರೊಚ್ಚಿಗೆದ್ದ ಯುವತಿ ಕಡೆಯವರು, ಯುವಕನ ತಾಯಿಯನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ವಂಟಮೂರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇಡೀ ಸರ್ಕಾರವೇ ಬೆಳಗಾವಿಯಲ್ಲಿ ಇರುವ ಸಂದರ್ಭದಲ್ಲಿ ಮಹಿಳೆ ಮೇಲೆ ಈ ರೀತಿಯಾಗಿ ಅಮಾನುಷ ಹಲ್ಲೆ ಆಗಿರುವುದು ಎಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ಯುವತಿಯ ನಿಶ್ಚಿತಾರ್ಥ ಸೋಮವಾರ ಡಿ. 11ರಂದು ನಿಗದಿ ಆಗಿತ್ತು. ಈಕೆಯನ್ನು ಇದೇ ಗ್ರಾಮದ ಯುವಕ ಪ್ರೀತಿಸುತ್ತಿದ್ದನು. ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸೋಮವಾರ ಬೆಳಗಿನ ಜಾವ ಯುವಕ ತನ್ನ ಪ್ರೇಯಸಿಯನ್ನು ಓಡಿಸಿಕೊಂಡು ಹೋಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಯುವಕನ ತಾಯಿ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ನಂತರ ಮೆರವಣಿಗೆ ನಡೆಸಿ ಅಲ್ಲಿಯೇ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. ಮನೆಯನ್ನೂ ಸಂಪೂರ್ಣವಾಗಿ ಧ್ವಂಸಗೊಳಿಸಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಹಾನಿ ಮಾಡಿದ್ದಾರೆ. ಮನೆ ಬಾಗಿಲು, ಕಿಟಕಿ ಮುರಿದಿದ್ದಾರೆ ಎಂದಿ ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಲ್ಲೆ ನಡೆಸಿದ ಏಳು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Enraged over the elopement of a man and his wife from Vanchamuri village in Belagavi taluk, the girl's family allegedly stripped her naked and tied her to a pole and brutally assaulted her in the wee hours of Monday( December 11).
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm