ಬ್ರೇಕಿಂಗ್ ನ್ಯೂಸ್
12-12-23 04:57 pm HK News Desk ಕರ್ನಾಟಕ
ದಾವಣಗೆರೆ, ಡಿ.12: ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕಪ್ಪ ಹಾಗೂ ಅವರ ಮಗ ಸಚಿವ ಮಲ್ಲಿಕಾರ್ಜುನ್ ಅವರಿಗೆ ಸಂಕಷ್ಟ ಎದುರಾಗಿದೆ. ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಕುಕ್ಕರ್ ಹಂಚಿಕೆ ಮಾಡಿದ ಆರೋಪದಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಚುನಾವಣೆ ಸಮಯದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಅವರ ಫೋಟೋಗಳನ್ನು ಅಂಟಿಸಿ ಕುಕ್ಕರ್, ಸೀರೆಯನ್ನು ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಇಬ್ಬರ ವಿರುದ್ಧವೂ ಅಂದಿನ ಎಸ್ಪಿ ಸಿ.ಬಿ.ರಿಷ್ಯಂತ್ ದೂರು ದಾಖಲಿಸಿದ್ದರು. ದೂರು ದಾಖಲಾಗಿ 6 ತಿಂಗಳು ಕಳೆದ್ರೂ ಪೊಲೀಸರು ನ್ಯಾಯಾಲಯಕ್ಕೆ ಚಾರ್ಟ್ ಸಲ್ಲಿಸಿಲ್ಲ. ಪೊಲೀಸರ ನಿರ್ಲಕ್ಷ್ಯ, ಚಾರ್ಜ್ ಶೀಟ್ ಹಾಕದ ಹಿನ್ನೆಲೆ ಪರಾಜಿತ ಅಭ್ಯರ್ಥಿ ಸುಬಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸುಭಾನ್ ಖಾನ್, ದಾವಣಗೆರೆ ದಕ್ಷಿಣ ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿಯಾಗಿದ್ದು ಅವರು ಸಲ್ಲಿಸಿದ ರಿಟ್ ಅರ್ಜಿ ಕೈಗೆತ್ತಿಕೊಂಡ ಹೈಕೋರ್ಟ್, ಮುಖ್ಯ ಚುನಾವಣಾಧಿಕಾರಿ, ದಾವಣಗೆರೆ ಜಿಲ್ಲಾಧಿಕಾರಿ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ಅವರಿಗೆ ನೊಟೀಸ್ ನೀಡಿದೆ.
ಚುನಾವಣೆ ವೇಳೆ ಶಾಮನೂರು, ಮಲ್ಲಿಕಾರ್ಜುನ್ ಭಾವಚಿತ್ರ ಇರುವ ಕುಕ್ಕರ್ ವಿತರಿಸಿದ ಬಗ್ಗೆ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದರೆ ತಂದೆ, ಮಗನಿಗೆ ಸಂಕಷ್ಟ ಎದುರಾಗಲಿದ್ದು ಪ್ರಜಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಯಿದೆ.
Senior Congress MLA Dr Shamanur Shivashankappa and his son Mallikarjun are in trouble. The high court has issued a notice for allegedly distributing cookers in violation of the model code of conduct during the elections.
22-05-25 06:31 pm
Bangalore Correspondent
Hassan, Bangalore, Heart Attack: ಪ್ರತ್ಯೇಕ ಪ್ರ...
22-05-25 01:09 pm
Bagalkot, Monkey Visits Animal Hospital: ಬಾಗಲ...
22-05-25 12:41 pm
Ola News, Suicide, Bangalore: ಓಲಾ ಕಂಪನಿಯ ಎಐ ವ...
21-05-25 09:16 pm
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
22-05-25 02:22 pm
HK News Desk
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm