ಬ್ರೇಕಿಂಗ್ ನ್ಯೂಸ್
12-12-23 04:57 pm HK News Desk ಕರ್ನಾಟಕ
ದಾವಣಗೆರೆ, ಡಿ.12: ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕಪ್ಪ ಹಾಗೂ ಅವರ ಮಗ ಸಚಿವ ಮಲ್ಲಿಕಾರ್ಜುನ್ ಅವರಿಗೆ ಸಂಕಷ್ಟ ಎದುರಾಗಿದೆ. ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಕುಕ್ಕರ್ ಹಂಚಿಕೆ ಮಾಡಿದ ಆರೋಪದಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಚುನಾವಣೆ ಸಮಯದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಅವರ ಫೋಟೋಗಳನ್ನು ಅಂಟಿಸಿ ಕುಕ್ಕರ್, ಸೀರೆಯನ್ನು ಹಂಚಿಕೆ ಮಾಡಲಾಗಿತ್ತು. ಈ ಬಗ್ಗೆ ಇಬ್ಬರ ವಿರುದ್ಧವೂ ಅಂದಿನ ಎಸ್ಪಿ ಸಿ.ಬಿ.ರಿಷ್ಯಂತ್ ದೂರು ದಾಖಲಿಸಿದ್ದರು. ದೂರು ದಾಖಲಾಗಿ 6 ತಿಂಗಳು ಕಳೆದ್ರೂ ಪೊಲೀಸರು ನ್ಯಾಯಾಲಯಕ್ಕೆ ಚಾರ್ಟ್ ಸಲ್ಲಿಸಿಲ್ಲ. ಪೊಲೀಸರ ನಿರ್ಲಕ್ಷ್ಯ, ಚಾರ್ಜ್ ಶೀಟ್ ಹಾಕದ ಹಿನ್ನೆಲೆ ಪರಾಜಿತ ಅಭ್ಯರ್ಥಿ ಸುಬಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಭಾನ್ ಖಾನ್, ದಾವಣಗೆರೆ ದಕ್ಷಿಣ ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿಯಾಗಿದ್ದು ಅವರು ಸಲ್ಲಿಸಿದ ರಿಟ್ ಅರ್ಜಿ ಕೈಗೆತ್ತಿಕೊಂಡ ಹೈಕೋರ್ಟ್, ಮುಖ್ಯ ಚುನಾವಣಾಧಿಕಾರಿ, ದಾವಣಗೆರೆ ಜಿಲ್ಲಾಧಿಕಾರಿ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ಅವರಿಗೆ ನೊಟೀಸ್ ನೀಡಿದೆ.
ಚುನಾವಣೆ ವೇಳೆ ಶಾಮನೂರು, ಮಲ್ಲಿಕಾರ್ಜುನ್ ಭಾವಚಿತ್ರ ಇರುವ ಕುಕ್ಕರ್ ವಿತರಿಸಿದ ಬಗ್ಗೆ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಪ್ರಕರಣ ಸಾಬೀತಾದರೆ ತಂದೆ, ಮಗನಿಗೆ ಸಂಕಷ್ಟ ಎದುರಾಗಲಿದ್ದು ಪ್ರಜಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಯಿದೆ.
Senior Congress MLA Dr Shamanur Shivashankappa and his son Mallikarjun are in trouble. The high court has issued a notice for allegedly distributing cookers in violation of the model code of conduct during the elections.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm