ಬ್ರೇಕಿಂಗ್ ನ್ಯೂಸ್
13-12-23 08:33 pm HK News Desk ಕರ್ನಾಟಕ
ಕಲಬುರಗಿ, ಡಿ 13: ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಚೌಕಿ ತಾಂಡಾದ ನಡೆದಿದೆ.
ಚಿತ್ತಾಪುರ ತಾಲೂಕಿನ ಚೌಕಿ ತಾಂಡಾದ ಆಕಾಶ್ (18), ರಾಧಿಕಾ (15) ಎಂಬ ಇಬ್ಬರು ಪ್ರೇಮಿಗಳು ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಆಕಾಶ್ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮದ ನಿವಾಸಿಯಾಗಿದ್ದು, ರಾಧಿಕಾ ರಾಂಪೂರ್ ಹಳ್ಳಿ ನಿವಾಸಿಯಾಗಿದ್ದಳು. ಇಬ್ಬರು ಪ್ರೇಮಿಗಳು ಅಕ್ಕ ಪಕ್ಕದ ನಿವಾಸಿಗಳಾಗಿದ್ದು, ಕಳೆದೊಂದು ವರ್ಷದಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.
ಮಂಗಳವಾರ ತಡರಾತ್ರಿ ಇದ್ದಕ್ಕಿದ್ದಂತೆ ಆಕಾಶ್ ವಿಷ ಕುಡಿದು ತನ್ನ ತಾಯಿಗೆ ಫೋನ್ ಕರೆ ಮಾಡಿದ್ದ ಎಂದು ತಿಳಿದುಬಂದಿದೆ. ವಿಷ ಕುಡಿದ ಮಾಹಿತಿ ದೊರಕುತ್ತಿದ್ದಂತೆ ಆಸ್ಪತ್ರೆಗೆ ಸಾಗಿಸುವ ಹೊತ್ತಲ್ಲಿ ಮಾರ್ಗಮಧ್ಯೆಯೇ ಇಬ್ಬರೂ ಸಾವನ್ನಪ್ಪಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two lovers committed suicide by consuming poison at Chowki Tanda in Chittapur taluk of Kalaburagi district.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am