ಬ್ರೇಕಿಂಗ್ ನ್ಯೂಸ್
14-12-23 07:45 pm HK News Desk ಕರ್ನಾಟಕ
ಬೆಳಗಾವಿ, ಡಿ 14: ಮದ್ಯಪಾನ ಪ್ರಿಯರಿಗೆ ಸರ್ಕಾರ ವಿಶೇಷ ಸವಲತ್ತುಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ಸದಸ್ಯರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. `ನಿತ್ಯ ದುಡಿ, ಸತ್ಯ ನುಡಿ ಸ್ವಲ್ಪ ಕುಡಿ ಮನೆಗೆ ನಡಿ’ ಘೋಷವಾಕ್ಯದೊಂದಿಗೆ ಮದ್ಯಪಾನ ಪ್ರಿಯರು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರದ ಪರವಾಗಿ ಸಚಿವ ಸಂತೋಷ್ ಲಾಡ್ ಪ್ರತಿಭಟನಾಕಾರರ ಬೇಡಿಕೆಗಳನ್ನ ಆಲಿಸಿ, ಮನವಿ ಸ್ವೀಕರಿಸಿದ್ದಾರೆ. ಈ ವೇಳೆ ಬೇಡಿಕೆಗಳನ್ನ ಕೇಳಿ ಫುಲ್ ಸುಸ್ತಾಗಿದ್ದಾರೆ.

ಮದ್ಯಪಾನ ಪ್ರಿಯರ ಬೇಡಿಕೆಗಳು ಏನೇನು?
ಪ್ರತಿವರ್ಷ ಡಿಸೆಂಬರ್ 31ರ ದಿನವನ್ನು ಮದ್ಯಪಾನ ಪ್ರಿಯರ ದಿನವನ್ನಾಗಿ ಆಚರಣೆ ಮಾಡಬೇಕು. ಅಂದು ಎಲ್ಲಾ ರೀತಿಯ ಬಾರ್ , ರೆಸ್ಟೋರೆಂಟ್ನಲ್ಲಿ 50% ರಿಯಾಯಿತಿ ನೀಡಬೇಕು. ʻಕುಡುಕʼ ಎಂಬ ಪದಬಳಕೆ ನಿಷೇಧ ಮಾಡಬೇಕು, ಮದ್ಯಪಾನ ಪ್ರಿಯರ ಅಭಿವೃದ್ಧಿ ನಿಗಮ ಆರಂಭಿಸಿ 10% ಅನುದಾನ ನೀಡಬೇಕು. ಪ್ರತಿ ಬಾಟಲಿಗೆ ವಿಮೆ ನೀಡಬೇಕು, ಪ್ರತಿ ಬಾರ್ ಮುಂದೆ ಅಂಬುಲೆನ್ಸ್ ಸೇವೆ ನೀಡಬೇಕು. ಬಾರ್ ಪಕ್ಕದಲ್ಲಿ ಕುಡುಕರ ವಿಶ್ರಾಂತಿಗಾಗಿ ಭವನ ನಿರ್ಮಾಣ ಮಾಡಬೇಕು ಎಂದು ಸಂಘದ ಪ್ರಮುಖರು ಒತ್ತಾಯಿಸಿದ್ದಾರೆ.
ಮದ್ಯಪಾನ ಪ್ರಿಯರ ಆರೋಗ್ಯ ಹಾಳಾಗುತ್ತಿದೆ. ಲಿವರ್ ಸಮಸ್ಯೆಗೆ ತುತ್ತಾಗಿ ಆಸ್ಪತ್ರೆಗೆ ಬಿಲ್ ಪಾವತಿಸಲಾಗದೇ ಮರಣ ಹೊಂದುವ ಪರಿಸ್ಥಿತಿ ಬರುತ್ತಿದೆ. ಆದ್ದರಿಂದ ಆರೋಗ್ಯ ಸಮಸ್ಯೆಗಳಿಂದ ಆಗುವ ಖರ್ಚನ್ನು ಸರ್ಕಾರವೇ ಭರಿಸಬೇಕು. ಮದ್ಯಪಾನ ಪ್ರಿಯರಿಂದ ವಾರ್ಷಿಕವಾಗಿ 36,000 ಕೋಟಿ ರೂ. ಆದಾಯ ಸರ್ಕಾರಕ್ಕೆ ಬರುತ್ತಿದೆ. ಕುಡುಕರಿಗೆ ಪ್ರತ್ಯೇಕ ನಿಧಿ ಸ್ಥಾಪಿಸಿ ಆದಾಯದ 10% ಹಣವನ್ನ ನಿಧಿಗೆ ಮೀಸಲಿಡಬೇಕು. ಮದ್ಯಪಾನ ಪ್ರಿಯರು ಮೃತಪಟ್ಟ ಸಂದರ್ಭದಲ್ಲಿ 10 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
Drunkards protest for insurance and ambulance at every bar to minister Santosh Lad in Belagavi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm