ಬ್ರೇಕಿಂಗ್ ನ್ಯೂಸ್
15-12-23 03:18 pm HK News Desk ಕರ್ನಾಟಕ
ಮೈಸೂರು, ಡಿ 15: ಸಂಸತ್ತಿನಲ್ಲಿ ಸ್ಮೋಕ್ ಬಾಂಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಳಿಕೊರರಿಗೆ ಪಾಸ್ ನೀಡಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ವಿವಾದಿತ ಫ್ಲೆಕ್ಸ್ ಅಳವಡಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನ ಮಹಾರಾಜ ವೃತ್ತದ ಬಳಿ ಫ್ಲೆಕ್ಸ್ ಅಳವಡಿಸಿದ್ದು, ಪ್ರತಾಪ್ ಸಿಂಹ ದೇಶದ್ರೋಹಿ ಎಂದು ಬರೆಯಲಾಗಿದೆ. ಫ್ಲೆಕ್ಸ್ನಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದು ನಿಂತಿರುವ ರೀತಿಯ ತಿರುಚಿದ ಫೋಟೋವನ್ನು ಅಳವಡಿಸಲಾಗಿದೆ.
ಸಂಸದ ಸ್ಥಾನದಿಂದ ಪ್ರತಾಪ್ ಸಿಂಹ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ ನಡೆಸಲಾಗುತ್ತಿದೆ. ಸಂಸತ್ ಭವನಕ್ಕೆ ದುಷ್ಕರ್ಮಿಗಳಿಗೆ ನುಗ್ಗಲು ಪಾಸ್ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪ್ರತಿಭಟಸಿದೆ.
ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ಪ್ರತಾಪ್ ಸಿಂಹ ವಿವಾದಿತ ಫ್ಲೆಕ್ಸ್ ಅನ್ನು ತೆರವುಗೊಳಿಸಲು ಮುಂದಾಗಿದೆ. ಈ ವೇಳೆ ಹಿಂದುಳಿದ ಜಾಗೃತ ವೇದಿಕೆ ಸದಸ್ಯರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.
ಫ್ಲೆಕ್ಸ್ ನಲ್ಲಿ ಸಂಸದರನ್ನು ಒಬ್ಬ ಭಯೋತ್ಪಾದಕನಂತೆ ತೋರಿಸಿ ತಾಲಿಬಾನ್ ಉಗ್ರರು ತಲೆಗೆ ಸುತ್ತುವ ಶಮ್ಲಾವನ್ನು ಪ್ರತಾಪ್ ತಲೆಗೆ ಸುತ್ತಿ ಕೈಗಳಲ್ಲಿ ಬಾಂಬ್ ಗಳನ್ನು ಚಿತ್ರಿಸಲಾಗಿದೆ. ಅವರನ್ನು ಸಂಸತ್ ಸ್ಥಾನದಿಂದ ವಜಾಗೊಳಿಸುವಂತೆ ಜಾಗೃತ ವೇದಿಕೆ ಸಹಿ ಅಭಿಯಾನ ಶುರುಮಾಡಿರುವುದನ್ನು ಫ್ಲೆಕ್ಸ್ ನಲ್ಲಿ ಬರೆಯಲಾಗಿದೆ. ಪೊಲೀಸರು ಫ್ಲೆಕ್ಸ್ ಅನ್ನು ಮಹಾರಾಜ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಿದ ಬಳಿಕ ಪಾಲಿಕೆ ಸಿಬ್ಬಂದಿ ಅದನ್ನು ಅಲ್ಲಿಂದ ತೆಗೆದುಕೊಂಡು ಹೋಗಿದೆ.
A controversial flex has been erected in Mysuru against MP Pratap Simha for issuing passes to the attackers in connection with the smoke bomb case in Parliament.
22-05-25 01:09 pm
HK News Desk
Bagalkot, Monkey Visits Animal Hospital: ಬಾಗಲ...
22-05-25 12:41 pm
Ola News, Suicide, Bangalore: ಓಲಾ ಕಂಪನಿಯ ಎಐ ವ...
21-05-25 09:16 pm
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
22-05-25 02:22 pm
HK News Desk
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm