ಬ್ರೇಕಿಂಗ್ ನ್ಯೂಸ್
15-12-23 03:18 pm HK News Desk ಕರ್ನಾಟಕ
ಮೈಸೂರು, ಡಿ 15: ಸಂಸತ್ತಿನಲ್ಲಿ ಸ್ಮೋಕ್ ಬಾಂಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಳಿಕೊರರಿಗೆ ಪಾಸ್ ನೀಡಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನಲ್ಲಿ ವಿವಾದಿತ ಫ್ಲೆಕ್ಸ್ ಅಳವಡಿಸಲಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮೈಸೂರಿನ ಮಹಾರಾಜ ವೃತ್ತದ ಬಳಿ ಫ್ಲೆಕ್ಸ್ ಅಳವಡಿಸಿದ್ದು, ಪ್ರತಾಪ್ ಸಿಂಹ ದೇಶದ್ರೋಹಿ ಎಂದು ಬರೆಯಲಾಗಿದೆ. ಫ್ಲೆಕ್ಸ್ನಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದು ನಿಂತಿರುವ ರೀತಿಯ ತಿರುಚಿದ ಫೋಟೋವನ್ನು ಅಳವಡಿಸಲಾಗಿದೆ.

ಸಂಸದ ಸ್ಥಾನದಿಂದ ಪ್ರತಾಪ್ ಸಿಂಹ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ ನಡೆಸಲಾಗುತ್ತಿದೆ. ಸಂಸತ್ ಭವನಕ್ಕೆ ದುಷ್ಕರ್ಮಿಗಳಿಗೆ ನುಗ್ಗಲು ಪಾಸ್ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಪ್ರತಿಭಟಸಿದೆ.
ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ಪ್ರತಾಪ್ ಸಿಂಹ ವಿವಾದಿತ ಫ್ಲೆಕ್ಸ್ ಅನ್ನು ತೆರವುಗೊಳಿಸಲು ಮುಂದಾಗಿದೆ. ಈ ವೇಳೆ ಹಿಂದುಳಿದ ಜಾಗೃತ ವೇದಿಕೆ ಸದಸ್ಯರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.
ಫ್ಲೆಕ್ಸ್ ನಲ್ಲಿ ಸಂಸದರನ್ನು ಒಬ್ಬ ಭಯೋತ್ಪಾದಕನಂತೆ ತೋರಿಸಿ ತಾಲಿಬಾನ್ ಉಗ್ರರು ತಲೆಗೆ ಸುತ್ತುವ ಶಮ್ಲಾವನ್ನು ಪ್ರತಾಪ್ ತಲೆಗೆ ಸುತ್ತಿ ಕೈಗಳಲ್ಲಿ ಬಾಂಬ್ ಗಳನ್ನು ಚಿತ್ರಿಸಲಾಗಿದೆ. ಅವರನ್ನು ಸಂಸತ್ ಸ್ಥಾನದಿಂದ ವಜಾಗೊಳಿಸುವಂತೆ ಜಾಗೃತ ವೇದಿಕೆ ಸಹಿ ಅಭಿಯಾನ ಶುರುಮಾಡಿರುವುದನ್ನು ಫ್ಲೆಕ್ಸ್ ನಲ್ಲಿ ಬರೆಯಲಾಗಿದೆ. ಪೊಲೀಸರು ಫ್ಲೆಕ್ಸ್ ಅನ್ನು ಮಹಾರಾಜ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಿದ ಬಳಿಕ ಪಾಲಿಕೆ ಸಿಬ್ಬಂದಿ ಅದನ್ನು ಅಲ್ಲಿಂದ ತೆಗೆದುಕೊಂಡು ಹೋಗಿದೆ.
A controversial flex has been erected in Mysuru against MP Pratap Simha for issuing passes to the attackers in connection with the smoke bomb case in Parliament.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm