ಬ್ರೇಕಿಂಗ್ ನ್ಯೂಸ್
15-12-23 09:04 pm HK News Desk ಕರ್ನಾಟಕ
ಬೆಳಗಾವಿ, ಡಿ 15: ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕು. ಟಿಪ್ಪುವಿನ ಹೆಸರು ಶೌಚಾಲಯಗಳಿಗೆ ಇಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರ ಕುರಿತು ಮಾತನಾಡಿದ ಯತ್ನಾಳ್, ಟಿಪ್ಪು ಒಬ್ಬ ಮತಾಂಧ. ನಾಲ್ಕು ಸಾವಿರ ದೇವಸ್ಥಾನ ಧ್ವಂಸ ಮಾಡಿದವ. ಅವನ ಖಡ್ಗದ qಮೇಲೆ ಕಾಫೀರರನ್ನು (ಮುಸ್ಲಿಮರಲ್ಲದವರು) ಕೊಲೆ ಮಾಡಿ ಎಂದು ಬರೆದಿತ್ತು. ಇಂತಹ ಒಬ್ಬ ಮತಾಂಧ ಟಿಪ್ಪು ಹೆಸರನ್ನ ಬೇಕಾದರೇ ಶೌಚಾಲಯಗಳಿಗೆ ಇಡಲಿ ಎಂದು ಕುಟುಕಿದರು.
ವೀರ ಸಾವರ್ಕರ್ ಭಾವಚಿತ್ರ ತೆರವು ಮಾಡಬೇಕು ಎನ್ನುವ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, 10 ಖರ್ಗೆಗಳು ಬಂದರೂ ಸಾವರ್ಕರ್ ಫೋಟೋ ತೆಗೆಯಲು ಆಗುವುದಿಲ್ಲ. ಸಾವರ್ಕರ್ ಫೋಟೋ ತೆಗೆದು ನೆಹರೂ ಫೋಟೋ ಹಚ್ಚಿದರೆ ನಾವು ಅದನ್ನೂ ತೆಗೆಯುತ್ತೇವೆ ಎಂದು ಎಚ್ಚರಿಸಿದರು.
ರಾಜ್ಯದ ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿತ್ತು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಚೆನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಮತ್ತು ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣ ಅವರ ಹೆಸರಿಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಣಯಿಸಲಾಯಿತು.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕು ಎಂದು ಕಾಂಗ್ರೆಸ್ನ ಅಬ್ಬಯ್ಯ ಪ್ರಸಾದ್ ಹೇಳಿದ್ದರು. ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
The Mysore Airport should be named after Nalwadi Krishnaraja Wadiyar. Mla Basanagouda Patil Yatnal said that toilets should be named after Tipu.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm