ಬ್ರೇಕಿಂಗ್ ನ್ಯೂಸ್
15-12-23 10:35 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15: ರಾಜ್ಯದ ರೈತರಿಗೆ ಸರ್ಕಾರ ಗುಡ್ನ್ಯೂಸ್ ನೀಡಿದ್ದು ಸಹಕಾರಿ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮಧ್ಯಮ ಅವಧಿ, ದೀರ್ಘಾವಧಿ ಸಾಲ ಕಟ್ಟಿದರೆ ಅದರ ಮೇಲಿನ ಬಡ್ಡಿಯನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು ಎದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರದ ಬಡ್ಡಿ ಮನ್ನಾ ಲಾಭ ಅವಧಿ ಪೂರ್ವದಲ್ಲಿ ಸಾಲ ಮರುಪಾವತಿ ಮಾಡಿದ ರೈತರಿಗೆ ಮಾತ್ರ ಅನ್ವಯವಾಗಲಿದೆ.
ಸಹಕಾರ ಬ್ಯಾಂಕುಗಳಲ್ಲಿ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯವರು 2018 ರ ತಮ್ಮ ಪ್ರಣಾಳಿಕೆಯಲ್ಲಿ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರಿಕೃತ ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದ ವರೆಗಿನ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಯಡಿಯೂರಪ್ಪನವರು 2019 ರ ಆಗಸ್ಟ್ನಲ್ಲಿ ಅತಿವೃಷ್ಟಿ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಏನು ಹೇಳಿದರು ಗೊತ್ತಾ? “ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ” ಎಂದು ಹೇಳಿದ್ದರು. ಆದರೆ ನಾವೇನು ಈ ಬಾರಿ ಪ್ರಣಾಳಿಕೆಯಲ್ಲಿ ರೈತರ ಸಾಲಮನ್ನಾ ಬಗ್ಗೆ ಹೇಳಿಲ್ಲ. ಸಾಲ ಕಟ್ಟುವ ರೈತರಿಗೆ ಪ್ರೋತ್ಸಾಹ ನೀಡುವುದಕ್ಕಾಗಿ ಬಡ್ಡಿ ಮನ್ನಾ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Chief Minister Siddaramaiah on Friday announced that the government would waive off interest on medium and long crop loans disbursed by cooperative banks to farmers. The government was doing this in spite of the ruling Congress making no such promises in its manifesto before the assembly polls in May this year, he added, on the last day of the winter assembly session in Belagavi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm