ಬ್ರೇಕಿಂಗ್ ನ್ಯೂಸ್
06-08-20 02:16 pm Headline Karnataka News Network ಕರ್ನಾಟಕ
ಬಳ್ಳಾರಿ: ದೀಪ ಹಚ್ಚಿ ಎಂದಾಗ ಹಚ್ವಿದೆವು, ಗಂಟೆ ಬಾರಿಸಿ ಎಂದಾಗ ಬಾರಿಸೆದುವು, ಇನ್ನುಮುಂದೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದರು.
ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ ತಿಂಗಳಿಂದ ರಾಜ್ಯ ಹಾಗೂ ರಾಷ್ಟ್ರ ಕೊರೊನಾ ಸಂಕಷ್ಟದ ನೋವಿನಿಂದ ಬಳಲುತ್ತಿದೆ. ಕೇಂದ್ರ ಸರ್ಕಾರ ಗಂಟೆ ಬಾರಿಸಿ, ದೀಪ ಹಚ್ಚಿ ಎಂದು ಹೇಳಿದ ಹಾಗೆ ನಾವು ಕುಣಿದಿದ್ದೂ ಆಗಿದೆ. ಆದರೆ ಇನ್ನು ಮುಂದೆ ಸರ್ಕಾರ ಕೊರೊನಾ ನಿಯಂತ್ರಣದ ಹೆಸರಲ್ಲಿ ಲೂಟಿ ಹೊಡೆಯಲು ಬಿಡುವುದಿಲ್ಲ ಎಂದು ತಿವಿದರು.
ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ಬ್ರೇಕ್ ಫೇಲ್ ಆಗಿದೆ. ರಾಜ್ಯದಲ್ಲಿ ಸೋಂಕಿತ ಗೋಳಿನ ಕಥೆಯನ್ನು ಸಾಕಷ್ಟು ಸಿನಿಮಾ ತೆಗೆಯಬಹುದು ಅಷ್ಟು ಜನ ನರಳುತಿದ್ದಾರೆ. ಒಬ್ಬ ಮಾಜಿ ಮಂತ್ರಿ ಕೋವಿಡ್-19 ಆಸ್ಪತ್ರೆ ಬಿಲ್ 17 ಲಕ್ಷ ರೂ. ಆಗಿದೆ. ಹೀಗಿರುವಾಗ ಬಡವರ ಪರಿಸ್ಥಿತಿ ಹೇಗೆ ಎಂದು ಪ್ರಶ್ನಿಸಿದರು.
ಕೋವಿಡ್-19 ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸಾವಿರಾರು ಕೋಟಿ ರೂ. ಲೂಟಿ ಹೊಡೆದಿದೆ. ಕೊರೊನಾ ಬಾರದ ಜನರನ್ನು ಸಹ ಕೋವಿಡ್ ಕೇರ್ ಗೆ ಕರೆತಂದು ಅವರ ಹೆಸರಲ್ಲಿ ಲಕ್ಷಾಂತರ ಹಣ ಲೂಟಿ ಮಾಡಿದ್ದಾರೆ. ಸರ್ಕಾರ ಖಾಸಗಿ ಆಸ್ಪತ್ರೆಯ ಜೊತೆಯಲ್ಲಿ ಶಾಮೀಲಾಗಿ ಜನರ ದುಡ್ಡು ಕೊಳ್ಳೆ ಹೊಡೆದಿದೆ. ಬಳ್ಳಾರಿಯಲ್ಲಿ ಅಮಾನವೀಯವಾಗಿ ಶವಗಳನ್ನು ಹೂತು ಹಾಕಿದೆ ಈ ಸರ್ಕಾರ. ಜನರ ಶವದ ಮೇಲೆ ಹಣ ಲೂಟಿ ಮಾಡಿದ್ದಾರೆ. ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ. ಆದರೆ ಜನರ ದುಡ್ಡು ಹೊಡೆಯಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm