ಬ್ರೇಕಿಂಗ್ ನ್ಯೂಸ್
16-12-23 09:55 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 16: ಸಿಲಿಕಾನ್ ಸಿಟಿಯಲ್ಲಿ ನಡೆದಿರುವ ಮತ್ತೊಂದು ಘೋರ ದುರಂತಕ್ಕೆ ಪುಟ್ಟ ಮಗುವೊಂದು ಬಲಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ
ಅಪಾರ್ಟ್ಮೆಂಟ್ವೊಂದರಲ್ಲಿ ಕುಳಿತು ಆಟವಾಡುತ್ತಿದ್ದ ಮಗುವಿನ ಮೇಲೆಯೇ ಕಾರು ಹತ್ತಿರುವ ಘಟನೆ ಕಸುವಿನಹಳ್ಳಿಯ ಅಪಾರ್ಟ್ಮೆಂಟ್ವೊಂದರ ಮುಂಭಾಗ ನಡೆದಿದೆ. ಕಳೆದ 10 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಜೋಗ್ ಜುತಾರ್, ಅನಿತಾ ದಂಪತಿಗೆ ಸೇರಿದ ಅರ್ಬಿನಾ (3) ಮಗುವಿನ ಮೇಲೆ ಚಾಲಕ ಕಾರು ಹತ್ತಿಸಿ ಹತ್ಯೆಗೈದಿದ್ದಾನೆ. ಅಮಾನವಿಯ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
ಮೊದಲು ತಮ್ಮ ಅರಿವಿಗೆ ಬಾರದೇ ಕಟ್ಟಡದ ಮೇಲಿಂದ ಮಗು ಬಿದ್ದಿರುವುದಾಗಿ ಪೋಷಕರು ದೂರು ಕೊಟ್ದಿದ್ದರು. ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯದಲ್ಲಿ ಮಗು ಮೃತಪಟ್ಟಿರುವುದಾಗಿ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದರು. ಆದ್ರೆ ಮಗುವಿನ ದೇಹದಲ್ಲಿ ರಕ್ತಸ್ರಾವ ಆಗುತ್ತಿದ್ದುದ್ದನ್ನು ಕಂಡು ಅನುಮಾನಗೊಂಡ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿದ್ದಾರೆ. ನಂತರ ಎಕ್ಸ್ ಯುವಿ ಕಾರು ಮಗುವಿನ ಮೇಲೆ ಹರಿದಿರುವುದು ಗೊತ್ತಾಗಿದೆ.
ಸದ್ಯ ಕೃತ್ಯ ಎಸಗಿದ ಅಪಾರ್ಟ್ಮೆಂನ ಸುಮನ್ ಎಕ್ಸ್ ಯುವಿ ಕಾರು ಚಾಲಕನ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In yet another tragic incident in Silicon City, a small child was killed. The incident took place in front of an apartment in Kasuvinahalli when the car ran over a child who was playing in an apartment. The incident took place 10 days ago and came to light late.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm