ಬ್ರೇಕಿಂಗ್ ನ್ಯೂಸ್
16-12-23 09:55 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 16: ಸಿಲಿಕಾನ್ ಸಿಟಿಯಲ್ಲಿ ನಡೆದಿರುವ ಮತ್ತೊಂದು ಘೋರ ದುರಂತಕ್ಕೆ ಪುಟ್ಟ ಮಗುವೊಂದು ಬಲಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ
ಅಪಾರ್ಟ್ಮೆಂಟ್ವೊಂದರಲ್ಲಿ ಕುಳಿತು ಆಟವಾಡುತ್ತಿದ್ದ ಮಗುವಿನ ಮೇಲೆಯೇ ಕಾರು ಹತ್ತಿರುವ ಘಟನೆ ಕಸುವಿನಹಳ್ಳಿಯ ಅಪಾರ್ಟ್ಮೆಂಟ್ವೊಂದರ ಮುಂಭಾಗ ನಡೆದಿದೆ. ಕಳೆದ 10 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಜೋಗ್ ಜುತಾರ್, ಅನಿತಾ ದಂಪತಿಗೆ ಸೇರಿದ ಅರ್ಬಿನಾ (3) ಮಗುವಿನ ಮೇಲೆ ಚಾಲಕ ಕಾರು ಹತ್ತಿಸಿ ಹತ್ಯೆಗೈದಿದ್ದಾನೆ. ಅಮಾನವಿಯ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
ಮೊದಲು ತಮ್ಮ ಅರಿವಿಗೆ ಬಾರದೇ ಕಟ್ಟಡದ ಮೇಲಿಂದ ಮಗು ಬಿದ್ದಿರುವುದಾಗಿ ಪೋಷಕರು ದೂರು ಕೊಟ್ದಿದ್ದರು. ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯದಲ್ಲಿ ಮಗು ಮೃತಪಟ್ಟಿರುವುದಾಗಿ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದರು. ಆದ್ರೆ ಮಗುವಿನ ದೇಹದಲ್ಲಿ ರಕ್ತಸ್ರಾವ ಆಗುತ್ತಿದ್ದುದ್ದನ್ನು ಕಂಡು ಅನುಮಾನಗೊಂಡ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿದ್ದಾರೆ. ನಂತರ ಎಕ್ಸ್ ಯುವಿ ಕಾರು ಮಗುವಿನ ಮೇಲೆ ಹರಿದಿರುವುದು ಗೊತ್ತಾಗಿದೆ.
ಸದ್ಯ ಕೃತ್ಯ ಎಸಗಿದ ಅಪಾರ್ಟ್ಮೆಂನ ಸುಮನ್ ಎಕ್ಸ್ ಯುವಿ ಕಾರು ಚಾಲಕನ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In yet another tragic incident in Silicon City, a small child was killed. The incident took place in front of an apartment in Kasuvinahalli when the car ran over a child who was playing in an apartment. The incident took place 10 days ago and came to light late.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 02:44 pm
HK News Staffer
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm