ಬ್ರೇಕಿಂಗ್ ನ್ಯೂಸ್
17-12-23 10:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.17: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ನೂತನ ಪ್ರಾಂತ ಸಂಘಚಾಲಕರಾಗಿ ಜಿ.ಎಸ್. ಉಮಾಪತಿ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಆಡನೂರು ಗ್ರಾಮದವರಾದ ಉಮಾಪತಿ, ದಾವಣಗೆರೆಯಲ್ಲಿ ಬಿ.ಇ. ಇಂಜಿನಿಯರಿಂಗ್ ವಿದ್ಯಾಭ್ಯಾಸ ಪೂರೈಸಿದ್ದರು. ಬಳಿಕ ಮಂಗಳೂರಿನ ಎನ್ಐಟಿಕೆಯಲ್ಲಿ ಎಂ.ಇ. ಇನ್ ಸ್ಟ್ರಕ್ಚರ್ಸ್ ಹಾಗೂ ಕೋಲ್ಕತಾದಲ್ಲಿ ಎಂ.ಇ. ಇನ್ ಪಬ್ಲಿಕ್ ಹೆಲ್ತ್ ವ್ಯಾಸಂಗ ಮಾಡಿದ್ದಾರೆ. ಕರ್ನಾಟಕ ಸರ್ಕಾರದ ಪಿಡಬ್ಲ್ಯುಡಿ ಇಲಾಖೆಯಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದ ಅವರು 2018ರಲ್ಲಿ ನಿವೃತ್ತಿ ಹೊಂದಿದ್ದರು.
ವಿದ್ಯಾರ್ಥಿ ದೆಸೆಯಿಂದಲೇ ಸಂಘದ ಸ್ವಯಂ ಸೇವಕರಾಗಿ ನಂತರ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಉಮಾಪತಿ, ಬಳ್ಳಾರಿ ಜಿಲ್ಲೆಯ ಕಾರ್ಯವಾಹರಾಗಿ, ದಾವಣಗೆರೆ ಜಿಲ್ಲೆಯ ವ್ಯವಸ್ಥಾ ಪ್ರಮುಖರಾಗಿ, ದಾವಣಗೆರೆ ಜಿಲ್ಲಾ ಸಂಘ ಚಾಲಕರಾಗಿ, ಶಿವಮೊಗ್ಗ ವಿಭಾಗದ ವಿಭಾಗದ ಸಂಘ ಚಾಲಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಪ್ರಸ್ತುತ ಕರ್ನಾಟಕ ದಕ್ಷಿಣ ಪ್ರಾಂತ ಪ್ರಾಂತ ಸಂಘಚಾಲಕರಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರ ಸಂಘಚಾಲಕರಾಗಿ ಮಿಲಿಂದ್ ಗೋಖಲೆ ಹಾಗೂ ಮಂಗಳೂರು ವಿಭಾಗ ಸಂಘ ಚಾಲಕರಾಗಿ ಡಾ. ನಾರಾಯಣ ಶೆಣೈ ಅವರಿಗೆ ಜವಾಬ್ದಾರಿ ನೀಡಲಾಗಿದೆ.
G S Umapathy appointed as RSS south India head. Native of Chitradurga but he has roots of studying in Mangalore at NITK. Dr Narayan Shenoy given incharge for Mangalore
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm