ಬ್ರೇಕಿಂಗ್ ನ್ಯೂಸ್
18-12-23 07:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.18: ಆರು ಮಂದಿ ಮಹಿಳೆಯರು ರಾಮನಗರ ಬಳಿಯ ಹಂಡಿ ಗುಂಡಿ ಬೆಟ್ಟಕ್ಕೆ ಟ್ರಕ್ಕಿಂಗ್ ಹೋಗಿ ಮರಳಿ ಬರಲು ದಾರಿ ಕಾಣದೆ ಸಿಕ್ಕಿಬಿದ್ದು ಕೊನೆಗೆ ಪೊಲೀಸರು ರಕ್ಷಿಸಿದ ಘಟನೆ ನಡೆದಿದೆ.
ಮಹಿಳೆಯರು ರಾಮನಗರ ಜಿಲ್ಲೆಯ ಬಸವನಪುರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕಾರು ನಿಲ್ಲಿಸಿ ಅಲ್ಲಿಂದ ಹಂಡಿ ಗುಂಡಿ ಬೆಟ್ಟದ ಕಾಡಿನಲ್ಲಿ ಟ್ರಕ್ಕಿಂಗ್ ತೆರಳಿದ್ದರು. ಸಂಜೆ ವೇಳೆಗೆ ಬೆಟ್ಟದಿಂದ ಇಳಿದು ಬರುತ್ತಿದ್ದಾಗ ರಸ್ತೆ ಸಿಗಲಿಲ್ಲ. ರಾತ್ರಿಯಾದರೂ ಅತ್ತಿತ್ತ ಹುಡುಕಾಡಿ ರಸ್ತೆ ಸಿಗದೇ ಇದ್ದುದರಿಂದ 7.15ರ ಸುಮಾರಿಗೆ 112 ನಂಬರಿಗೆ ಫೋನ್ ಮಾಡಿದ್ದರು.
ಕೂಡಲೇ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಗಸ್ತಿನಲ್ಲಿದ್ದ ರಾಜೇಶ್ ಮತ್ತು ರಮೇಶ್ ಆ ಭಾಗದಲ್ಲೇ ಇದ್ದುದರಿಂದ ಅವರಿಗೆ ಸಂದೇಶ ಹೋಗುತ್ತದೆ. 7.30ರ ಸುಮಾರಿಗೆ ಮಹಿಳೆಯರನ್ನು ಫೋನಲ್ಲಿ ಸಂಪರ್ಕಿಸಿದ ಪೊಲೀಸರು, ನೀವು ಯಾವುದೇ ಆತಂಕ ಪಡುವುದು ಬೇಡ. ನಾವು ಹುಡುಕಿ ಬರುತ್ತೇವೆ ಎಂದು ಹೇಳಿದ್ದಾರೆ. ಆದರೆ ಪೊಲೀಸರ ವಾಹನವನ್ನೂ ಬೆಟ್ಟಕ್ಕೆ ಒಯ್ಯಲಾಗದೆ ಅರ್ಧಕ್ಕೆ ನಿಲ್ಲಿಸಿದ್ದಾರೆ.
ರಾತ್ರಿ 8.30ರ ವೇಳೆಗೆ ಸ್ಥಳೀಯ ಸಾರ್ವಜನಿಕರ ಸಹಾಯ ಪಡೆದು ಪೊಲೀಸರು ಟಾರ್ಚ್ ಲೈಟ್ ಹಿಡಿದು ಕಾಡಿನಲ್ಲಿ ಹುಡುಕಾಡಿದ್ದಾರೆ. ಎರಡು ಕಿಮೀ ಉದ್ದಕ್ಕೆ ಕಾಡಿನಲ್ಲಿ ನಡೆದ ಬಳಿಕ ಮಹಿಳೆಯರು ಸಿಕ್ಕಿದ್ದು, ಮರಳಿ ರಸ್ತೆಗೆ ತಲುಪಿಸಿದ್ದಾರೆ. ಹಂಡಿ ಗುಂಡಿ ಬೆಟ್ಟದಲ್ಲಿ ಕರಡಿ, ಚಿರತೆಗಳಿದ್ದು, ಅದೃಷ್ಟವಶಾತ್ ಮಹಿಳೆಯರಿಗೆ ತೊಂದರೆ ಮಾಡಿಲ್ಲ. 112 ಗೆ ಕರೆ ಮಾಡಲು ಫೋನ್ ನೆಟ್ವರ್ಕ್ ಸಿಕ್ಕಿದ್ದರಿಂದ ಬಚಾವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯರು ಬನ್ನೇರುಘಟ್ಟ ಆಸುಪಾಸಿನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವವರಾಗಿದ್ದಾರೆ.
Six city women lost their way during a trekking expedition to a hill in Ramanagara district Saturday and were rescued by 112 staff.The women dialled 112 to reach the Emergency Response Support System (ERSS) after losing their way. BR Ravikanthe Gowda, IGP (Central range) confirmed the rescue.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm