ಬ್ರೇಕಿಂಗ್ ನ್ಯೂಸ್
19-12-23 02:49 pm HK News Desk ಕರ್ನಾಟಕ
ಕಾರವಾರ, ಡಿ 19: ಸೈಂಟ್ ಮೈಕಲ್ ಶಾಲೆಯಲ್ಲಿ ಡೊನೇಶನ್ ಪೂರ್ಣ ಪ್ರಮಾಣದಲ್ಲಿ ಪಾವತಿಸದ ವಿದ್ಯಾರ್ಥಿಗಳನ್ನು ಶಾಲಾ ಟೆಸ್ಟ್ ನಿಂದ ಹೊರಗಿಟ್ಟ ಘಟನೆ ಮಂಗಳವಾರ ನಡೆದಿದೆ
ನಗರದ ಖಾಸಗಿ ಶಾಲೆ ಸೈಂಟ್ ಮೈಕಲ್ ಗೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಡೊನೇಷನ್ ಶುಲ್ಕ ಪಾವತಿಸದಕ್ಕೆ ವಿದ್ಯಾರ್ಥಿಗಳಿಗೆ ಉಪ ಪರೀಕ್ಷೆ ಬರೆಯಲು ನಿರಾಕರಿಸಿದ್ದಲ್ಲದೇ, ಮುಖ್ಯೋಪಾಧ್ಯಾಯರ ಕೊಠಡಿಯ ಹೊರಗೆ ವಿದ್ಯಾರ್ಥಿಗಳನ್ನು ಕೂರಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ನಗರದ ಸರ್ಕಾರಿ ಅನುದಾನ ರಹಿತ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ನೆಡೆದಿದೆ.
ಮುಖ್ಯಶಿಕ್ಷಕಿ ಕ್ರಿಸ್ಟಿನಾ ಜೋಸೆಪ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದಂತೆ ತಡೆದಿದ್ದಾರೆ. ಫಾರ್ಮೆಟಿವ್ ಅಸೈನ್ಮೆಂಟ್ ಎಂಬ ಪರೀಕ್ಷೆ ಬರೆಯಲು 6,7 ಮತ್ತು 8 ನೇ ತರಗತಿಯ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುಳಿತು ಕೊಳ್ಳಲು ನಿರಾಕರಣೆ ಮಾಡಲಾಗಿದೆ.
ಪ್ರತಿ ವಿದ್ಯಾರ್ಥಿಯಿಂದ ವರ್ಷಕ್ಕೆ 20 ಸಾವಿರ ಡೊನೇಷನ್ ಶಾಲಾ ಆಡಳಿತ ಮಂಡಳಿಯು ಪೋಷಕರಿಂದ ಸಂಗ್ರಹಿಸುತ್ತದೆ. ಹಲವು ಜನ ಕಂತಿನ ಮೂಲಕ ನೀಡುವುದರಿಂದ, ಕೆಲವು ಪೋಷಕರು ಪೂರ್ಣ ಹಣ ತುಂಬಿರಲಿಲ್ಲ. ಈ ಹಿನ್ನಲೆಯಲ್ಲಿ 6,7,8 ನೇತರಗತಿಯ ಶುಲ್ಕ ತುಂಬದ ಮಕ್ಕಳಿಗೆ ಪರೀಕ್ಷೆ ನಿರಾಕರಣೆ ಮಾಡಿ ದೌರ್ಜನ್ಯ ವೆಸಗಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಸರಕಾರ ಇಂತಹ ಖಾಸಗಿ ಶಾಲೆಗಳ ವಿರುದ್ದ ಕ್ರಮ ಜರುಗಿಸಬೇಕಾಗಿದೆ ಎಂದು ಪೋಷರು ಒತ್ತಾಯಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ ಹಾಗೂ ಕೆಲ ಪೋಷಕರ ಮಧ್ಯೆ ಕೆಲ ತಿಂಗಳುಗಳಿಂದ ಡೋನೇಶನ್ ಸಂಬಂಧ ಘರ್ಷಣೆ ನಡೆಯುತ್ತಿದೆ.
St Michael School Karwar punishes Students for not paying donation fees, pictures go viral. The school has not permitted students not to write their exams without paying the donation fees.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
19-05-26 10:47 pm
HK News Desk
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm