ಬ್ರೇಕಿಂಗ್ ನ್ಯೂಸ್
19-12-23 02:49 pm HK News Desk ಕರ್ನಾಟಕ
ಕಾರವಾರ, ಡಿ 19: ಸೈಂಟ್ ಮೈಕಲ್ ಶಾಲೆಯಲ್ಲಿ ಡೊನೇಶನ್ ಪೂರ್ಣ ಪ್ರಮಾಣದಲ್ಲಿ ಪಾವತಿಸದ ವಿದ್ಯಾರ್ಥಿಗಳನ್ನು ಶಾಲಾ ಟೆಸ್ಟ್ ನಿಂದ ಹೊರಗಿಟ್ಟ ಘಟನೆ ಮಂಗಳವಾರ ನಡೆದಿದೆ
ನಗರದ ಖಾಸಗಿ ಶಾಲೆ ಸೈಂಟ್ ಮೈಕಲ್ ಗೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಡೊನೇಷನ್ ಶುಲ್ಕ ಪಾವತಿಸದಕ್ಕೆ ವಿದ್ಯಾರ್ಥಿಗಳಿಗೆ ಉಪ ಪರೀಕ್ಷೆ ಬರೆಯಲು ನಿರಾಕರಿಸಿದ್ದಲ್ಲದೇ, ಮುಖ್ಯೋಪಾಧ್ಯಾಯರ ಕೊಠಡಿಯ ಹೊರಗೆ ವಿದ್ಯಾರ್ಥಿಗಳನ್ನು ಕೂರಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ನಗರದ ಸರ್ಕಾರಿ ಅನುದಾನ ರಹಿತ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ನೆಡೆದಿದೆ.
ಮುಖ್ಯಶಿಕ್ಷಕಿ ಕ್ರಿಸ್ಟಿನಾ ಜೋಸೆಪ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದಂತೆ ತಡೆದಿದ್ದಾರೆ. ಫಾರ್ಮೆಟಿವ್ ಅಸೈನ್ಮೆಂಟ್ ಎಂಬ ಪರೀಕ್ಷೆ ಬರೆಯಲು 6,7 ಮತ್ತು 8 ನೇ ತರಗತಿಯ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುಳಿತು ಕೊಳ್ಳಲು ನಿರಾಕರಣೆ ಮಾಡಲಾಗಿದೆ.
ಪ್ರತಿ ವಿದ್ಯಾರ್ಥಿಯಿಂದ ವರ್ಷಕ್ಕೆ 20 ಸಾವಿರ ಡೊನೇಷನ್ ಶಾಲಾ ಆಡಳಿತ ಮಂಡಳಿಯು ಪೋಷಕರಿಂದ ಸಂಗ್ರಹಿಸುತ್ತದೆ. ಹಲವು ಜನ ಕಂತಿನ ಮೂಲಕ ನೀಡುವುದರಿಂದ, ಕೆಲವು ಪೋಷಕರು ಪೂರ್ಣ ಹಣ ತುಂಬಿರಲಿಲ್ಲ. ಈ ಹಿನ್ನಲೆಯಲ್ಲಿ 6,7,8 ನೇತರಗತಿಯ ಶುಲ್ಕ ತುಂಬದ ಮಕ್ಕಳಿಗೆ ಪರೀಕ್ಷೆ ನಿರಾಕರಣೆ ಮಾಡಿ ದೌರ್ಜನ್ಯ ವೆಸಗಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಸರಕಾರ ಇಂತಹ ಖಾಸಗಿ ಶಾಲೆಗಳ ವಿರುದ್ದ ಕ್ರಮ ಜರುಗಿಸಬೇಕಾಗಿದೆ ಎಂದು ಪೋಷರು ಒತ್ತಾಯಿಸಿದ್ದಾರೆ.
ಶಾಲಾ ಆಡಳಿತ ಮಂಡಳಿ ಹಾಗೂ ಕೆಲ ಪೋಷಕರ ಮಧ್ಯೆ ಕೆಲ ತಿಂಗಳುಗಳಿಂದ ಡೋನೇಶನ್ ಸಂಬಂಧ ಘರ್ಷಣೆ ನಡೆಯುತ್ತಿದೆ.
St Michael School Karwar punishes Students for not paying donation fees, pictures go viral. The school has not permitted students not to write their exams without paying the donation fees.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am