ಬ್ರೇಕಿಂಗ್ ನ್ಯೂಸ್
19-12-23 02:54 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ 19: ನಾನು ಹಿಂದೆ ಗೃಹ ಸಚಿವನಾಗಿದ್ದಾಗ ಪೊಲೀಸರಿಗೆ ಗೃಹ ಯೋಜನೆ ತಂದಿದ್ದೆ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕು ಎನ್ನವುದು ನಮ್ಮ ಉದ್ದೇಶ, ಈಗಾಗಲೇ 10 ರಿಂದ 15 ಸಾವಿರ ಮನೆ ಕಟ್ಟಿದ್ದೇವೆ. ಪೊಲೀಸರು ವಾಸವಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು ಅದನ್ನು ಮುಂದುವರಿಸುತ್ತೇವೆ ಎಂದರು.
ಈಗಾಗಲೇ ಶೇ.40ರಷ್ಟು ಸಿಬ್ಬಂದಿಗಳಿಗೆ ಮನೆ ನೀಡಿದ್ದೇವೆ. ಶೇ.100ರಷ್ಟು ಸಿಬ್ಬಂದಿಗೆ ಮನೆ ನೀಡಬೇಕೆಂಬುದು ನಮ್ಮ ಉದ್ದೇಶ, ಹಂತ ಹಂತವಾಗಿ ಎಲ್ಲ ಪೊಲೀಸರಿಗೂ ಮನೆ ನೀಡುತ್ತೇವೆ ಎಂದರು.
ಕೋವಿಡ್ ಆತಂಕದ ನಡುವೆ ಹೊಸ ವರ್ಷ ಆಚರಣೆ ಬರುತ್ತಿದ್ದು, ಸದ್ಯದಲ್ಲೇ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ದತ್ತಜಯಂತಿ ಸಂಬಂಧ ಇಲಾಖೆಯಿಂದ ಏನು ಆಗಬೇಕೆಂದು ಚರ್ಚಿಸಿದ್ದೇನೆ. ದತ್ತಜಯಂತಿ ಶಾಂತಿಯುತಾಗಬೇಕು ಎನ್ನುವುದು ನಮ್ಮ ಉದ್ದೇಶ. ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕೋಲಾರದಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಸಚಿವ ಮಹಾದೇವಪ್ಪ ಸೇರಿದಂತೆ ಸರ್ಕಾರ ಘಟನೆಯನ್ನು ಖಂಡಿಸಿದೆ. ಶುಚಿ ಮಾಡಲು ತಂತ್ರಜ್ಞಾನ ಬಂದಿದೆ. ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ್ದು ತಪ್ಪು. ಇಂತಹ ಕೆಲಸ ಅಮಾನವೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
When I was the Home Minister earlier, I had come up with a housing scheme for the police and our aim is to give houses to all the policemen. Home Minister Dr G Parameshwara said the police were staying there.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm