ಬ್ರೇಕಿಂಗ್ ನ್ಯೂಸ್
19-12-23 02:54 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ 19: ನಾನು ಹಿಂದೆ ಗೃಹ ಸಚಿವನಾಗಿದ್ದಾಗ ಪೊಲೀಸರಿಗೆ ಗೃಹ ಯೋಜನೆ ತಂದಿದ್ದೆ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕು ಎನ್ನವುದು ನಮ್ಮ ಉದ್ದೇಶ, ಈಗಾಗಲೇ 10 ರಿಂದ 15 ಸಾವಿರ ಮನೆ ಕಟ್ಟಿದ್ದೇವೆ. ಪೊಲೀಸರು ವಾಸವಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು ಅದನ್ನು ಮುಂದುವರಿಸುತ್ತೇವೆ ಎಂದರು.
ಈಗಾಗಲೇ ಶೇ.40ರಷ್ಟು ಸಿಬ್ಬಂದಿಗಳಿಗೆ ಮನೆ ನೀಡಿದ್ದೇವೆ. ಶೇ.100ರಷ್ಟು ಸಿಬ್ಬಂದಿಗೆ ಮನೆ ನೀಡಬೇಕೆಂಬುದು ನಮ್ಮ ಉದ್ದೇಶ, ಹಂತ ಹಂತವಾಗಿ ಎಲ್ಲ ಪೊಲೀಸರಿಗೂ ಮನೆ ನೀಡುತ್ತೇವೆ ಎಂದರು.
ಕೋವಿಡ್ ಆತಂಕದ ನಡುವೆ ಹೊಸ ವರ್ಷ ಆಚರಣೆ ಬರುತ್ತಿದ್ದು, ಸದ್ಯದಲ್ಲೇ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ದತ್ತಜಯಂತಿ ಸಂಬಂಧ ಇಲಾಖೆಯಿಂದ ಏನು ಆಗಬೇಕೆಂದು ಚರ್ಚಿಸಿದ್ದೇನೆ. ದತ್ತಜಯಂತಿ ಶಾಂತಿಯುತಾಗಬೇಕು ಎನ್ನುವುದು ನಮ್ಮ ಉದ್ದೇಶ. ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕೋಲಾರದಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಸಚಿವ ಮಹಾದೇವಪ್ಪ ಸೇರಿದಂತೆ ಸರ್ಕಾರ ಘಟನೆಯನ್ನು ಖಂಡಿಸಿದೆ. ಶುಚಿ ಮಾಡಲು ತಂತ್ರಜ್ಞಾನ ಬಂದಿದೆ. ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ್ದು ತಪ್ಪು. ಇಂತಹ ಕೆಲಸ ಅಮಾನವೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
When I was the Home Minister earlier, I had come up with a housing scheme for the police and our aim is to give houses to all the policemen. Home Minister Dr G Parameshwara said the police were staying there.
16-05-24 10:37 pm
HK News Desk
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
16-05-24 10:23 pm
Mangalore Correspondent
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm
International espionage case, NIA : ಇಸ್ರೇಲ್ ದ...
16-05-24 06:32 pm
Hubballi Anjali Murder, police inspector Chik...
16-05-24 01:42 pm