ಬ್ರೇಕಿಂಗ್ ನ್ಯೂಸ್
19-12-23 02:54 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ 19: ನಾನು ಹಿಂದೆ ಗೃಹ ಸಚಿವನಾಗಿದ್ದಾಗ ಪೊಲೀಸರಿಗೆ ಗೃಹ ಯೋಜನೆ ತಂದಿದ್ದೆ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕು ಎನ್ನವುದು ನಮ್ಮ ಉದ್ದೇಶ, ಈಗಾಗಲೇ 10 ರಿಂದ 15 ಸಾವಿರ ಮನೆ ಕಟ್ಟಿದ್ದೇವೆ. ಪೊಲೀಸರು ವಾಸವಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು ಅದನ್ನು ಮುಂದುವರಿಸುತ್ತೇವೆ ಎಂದರು.
ಈಗಾಗಲೇ ಶೇ.40ರಷ್ಟು ಸಿಬ್ಬಂದಿಗಳಿಗೆ ಮನೆ ನೀಡಿದ್ದೇವೆ. ಶೇ.100ರಷ್ಟು ಸಿಬ್ಬಂದಿಗೆ ಮನೆ ನೀಡಬೇಕೆಂಬುದು ನಮ್ಮ ಉದ್ದೇಶ, ಹಂತ ಹಂತವಾಗಿ ಎಲ್ಲ ಪೊಲೀಸರಿಗೂ ಮನೆ ನೀಡುತ್ತೇವೆ ಎಂದರು.
ಕೋವಿಡ್ ಆತಂಕದ ನಡುವೆ ಹೊಸ ವರ್ಷ ಆಚರಣೆ ಬರುತ್ತಿದ್ದು, ಸದ್ಯದಲ್ಲೇ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ದತ್ತಜಯಂತಿ ಸಂಬಂಧ ಇಲಾಖೆಯಿಂದ ಏನು ಆಗಬೇಕೆಂದು ಚರ್ಚಿಸಿದ್ದೇನೆ. ದತ್ತಜಯಂತಿ ಶಾಂತಿಯುತಾಗಬೇಕು ಎನ್ನುವುದು ನಮ್ಮ ಉದ್ದೇಶ. ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕೋಲಾರದಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಸಚಿವ ಮಹಾದೇವಪ್ಪ ಸೇರಿದಂತೆ ಸರ್ಕಾರ ಘಟನೆಯನ್ನು ಖಂಡಿಸಿದೆ. ಶುಚಿ ಮಾಡಲು ತಂತ್ರಜ್ಞಾನ ಬಂದಿದೆ. ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ್ದು ತಪ್ಪು. ಇಂತಹ ಕೆಲಸ ಅಮಾನವೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
When I was the Home Minister earlier, I had come up with a housing scheme for the police and our aim is to give houses to all the policemen. Home Minister Dr G Parameshwara said the police were staying there.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am