ಬ್ರೇಕಿಂಗ್ ನ್ಯೂಸ್
19-12-23 02:54 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ 19: ನಾನು ಹಿಂದೆ ಗೃಹ ಸಚಿವನಾಗಿದ್ದಾಗ ಪೊಲೀಸರಿಗೆ ಗೃಹ ಯೋಜನೆ ತಂದಿದ್ದೆ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕು ಎನ್ನವುದು ನಮ್ಮ ಉದ್ದೇಶ, ಈಗಾಗಲೇ 10 ರಿಂದ 15 ಸಾವಿರ ಮನೆ ಕಟ್ಟಿದ್ದೇವೆ. ಪೊಲೀಸರು ವಾಸವಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು ಅದನ್ನು ಮುಂದುವರಿಸುತ್ತೇವೆ ಎಂದರು.
ಈಗಾಗಲೇ ಶೇ.40ರಷ್ಟು ಸಿಬ್ಬಂದಿಗಳಿಗೆ ಮನೆ ನೀಡಿದ್ದೇವೆ. ಶೇ.100ರಷ್ಟು ಸಿಬ್ಬಂದಿಗೆ ಮನೆ ನೀಡಬೇಕೆಂಬುದು ನಮ್ಮ ಉದ್ದೇಶ, ಹಂತ ಹಂತವಾಗಿ ಎಲ್ಲ ಪೊಲೀಸರಿಗೂ ಮನೆ ನೀಡುತ್ತೇವೆ ಎಂದರು.
ಕೋವಿಡ್ ಆತಂಕದ ನಡುವೆ ಹೊಸ ವರ್ಷ ಆಚರಣೆ ಬರುತ್ತಿದ್ದು, ಸದ್ಯದಲ್ಲೇ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ದತ್ತಜಯಂತಿ ಸಂಬಂಧ ಇಲಾಖೆಯಿಂದ ಏನು ಆಗಬೇಕೆಂದು ಚರ್ಚಿಸಿದ್ದೇನೆ. ದತ್ತಜಯಂತಿ ಶಾಂತಿಯುತಾಗಬೇಕು ಎನ್ನುವುದು ನಮ್ಮ ಉದ್ದೇಶ. ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕೋಲಾರದಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಸಚಿವ ಮಹಾದೇವಪ್ಪ ಸೇರಿದಂತೆ ಸರ್ಕಾರ ಘಟನೆಯನ್ನು ಖಂಡಿಸಿದೆ. ಶುಚಿ ಮಾಡಲು ತಂತ್ರಜ್ಞಾನ ಬಂದಿದೆ. ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ್ದು ತಪ್ಪು. ಇಂತಹ ಕೆಲಸ ಅಮಾನವೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
When I was the Home Minister earlier, I had come up with a housing scheme for the police and our aim is to give houses to all the policemen. Home Minister Dr G Parameshwara said the police were staying there.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm