ಬ್ರೇಕಿಂಗ್ ನ್ಯೂಸ್
19-12-23 02:54 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ 19: ನಾನು ಹಿಂದೆ ಗೃಹ ಸಚಿವನಾಗಿದ್ದಾಗ ಪೊಲೀಸರಿಗೆ ಗೃಹ ಯೋಜನೆ ತಂದಿದ್ದೆ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕು ಎನ್ನವುದು ನಮ್ಮ ಉದ್ದೇಶ, ಈಗಾಗಲೇ 10 ರಿಂದ 15 ಸಾವಿರ ಮನೆ ಕಟ್ಟಿದ್ದೇವೆ. ಪೊಲೀಸರು ವಾಸವಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಎಲ್ಲಾ ಪೊಲೀಸರಿಗೂ ಮನೆ ನೀಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು ಅದನ್ನು ಮುಂದುವರಿಸುತ್ತೇವೆ ಎಂದರು.
ಈಗಾಗಲೇ ಶೇ.40ರಷ್ಟು ಸಿಬ್ಬಂದಿಗಳಿಗೆ ಮನೆ ನೀಡಿದ್ದೇವೆ. ಶೇ.100ರಷ್ಟು ಸಿಬ್ಬಂದಿಗೆ ಮನೆ ನೀಡಬೇಕೆಂಬುದು ನಮ್ಮ ಉದ್ದೇಶ, ಹಂತ ಹಂತವಾಗಿ ಎಲ್ಲ ಪೊಲೀಸರಿಗೂ ಮನೆ ನೀಡುತ್ತೇವೆ ಎಂದರು.
ಕೋವಿಡ್ ಆತಂಕದ ನಡುವೆ ಹೊಸ ವರ್ಷ ಆಚರಣೆ ಬರುತ್ತಿದ್ದು, ಸದ್ಯದಲ್ಲೇ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ದತ್ತಜಯಂತಿ ಸಂಬಂಧ ಇಲಾಖೆಯಿಂದ ಏನು ಆಗಬೇಕೆಂದು ಚರ್ಚಿಸಿದ್ದೇನೆ. ದತ್ತಜಯಂತಿ ಶಾಂತಿಯುತಾಗಬೇಕು ಎನ್ನುವುದು ನಮ್ಮ ಉದ್ದೇಶ. ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕೋಲಾರದಲ್ಲಿ ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದೆ. ಸಚಿವ ಮಹಾದೇವಪ್ಪ ಸೇರಿದಂತೆ ಸರ್ಕಾರ ಘಟನೆಯನ್ನು ಖಂಡಿಸಿದೆ. ಶುಚಿ ಮಾಡಲು ತಂತ್ರಜ್ಞಾನ ಬಂದಿದೆ. ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿದ್ದು ತಪ್ಪು. ಇಂತಹ ಕೆಲಸ ಅಮಾನವೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
When I was the Home Minister earlier, I had come up with a housing scheme for the police and our aim is to give houses to all the policemen. Home Minister Dr G Parameshwara said the police were staying there.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 08:22 pm
Mangalore Correspondent
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm