ಬ್ರೇಕಿಂಗ್ ನ್ಯೂಸ್
19-12-23 08:05 pm HK News Desk ಕರ್ನಾಟಕ
ಮೈಸೂರು, ಡಿ 19: ಮದುವೆಗೂ ಮುನ್ನ ವರದಕ್ಷಿಣೆಗೆ ಒತ್ತಾಯಿಸಿದ್ದರಿಂದ ಮನನೊಂದ ಊಟಿ ಮೂಲದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿ. ಕವೀಶ(21) ಆತ್ಮಹತ್ಯೆಗೆ ಶರಣಾದ ಯುವತಿ.
ಪುತ್ರಿ ಕವೀಶ, ಕಿರಣ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇಬ್ಬರ ಕಡೆಯ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ಸೂಚಿಸಿದ್ದರಿಂದ ಕಳೆದ ಸೆ.17 ರಂದು ನಿಶ್ಚಿತಾರ್ಥ ಕೂಡ ನೆರವೇರಿತ್ತು. ಇದರ ನಡುವೆ, ಕಿರಣ್ ತಾಯಿ ಮತ್ತು ಸೋದರ ಮಾವ ಚಿನ್ನಾಭರಣ ಮತ್ತು ಎಕ್ಸ್ಯುವಿ ಕಾರನ್ನು ವರದಕ್ಷಿಣೆಯಾಗಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ವರದಕ್ಷಿಣೆ ನೀಡದಿದ್ದರೆ ಮದುವೆ ನಡೆಯುವುದಿಲ್ಲ ಎಂದು ಸಹ ತಿಳಿಸಿದ್ದರು. ಇದರಿಂದ ಮನನೊಂದ ಕವೀಶ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ'' ಎಂದು ಆರೋಪಿಸಿ ಮೃತ ಪುತ್ರಿಯ ತಂದೆಯು ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Upset over demanding dowry before marriage, a young woman from Ooty committed suicide in Mysuru on Dec.19. V. The deceased has been identified as Kavish (21).
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm