ಬ್ರೇಕಿಂಗ್ ನ್ಯೂಸ್
20-12-23 03:12 pm HK News Desk ಕರ್ನಾಟಕ
ಮೂಡಿಗೆರೆ, ಡಿ 20: ಶಾಲೆಗೆ ಹೋಗುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಕೆಸವಳಲು ಜೊಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ
ಮೂಡಿಗೆರೆ ತಾಲೂಕಿನ ಜೊಗಣ್ಣನಕೆರೆ ಗ್ರಾಮದ ಅರ್ಜುನ ಸುಮ ದಂಪತಿಗಳ ಮಗಳಾದ ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಈಕೆ ದಾರದಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೆ ತರಗತಿ ವ್ಯಾಸಂಗ ಮಾಡುತಿದ್ದಳು.
ಸೃಷ್ಟಿ ಇಂದು ಬೆಳಿಗ್ಗೆ 9.30.ರ ಸಮಯದಲ್ಲಿ ಶಾಲೆಗೆ ಹೊಗುತಿದ್ದಾಗ ದಾರದಹಳ್ಳಿ ಸರ್ಕಲ್ ಬಳಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಸ್ಥಳೀಯರು ಆಕೆಯನ್ನು ಎಂಜಿಎಂ ಆಸ್ಪತ್ರೆಗೆ ರವಾನಿಸಿದ್ದಾರೆ. ಪರೀಕ್ಷೆ ಮಾಡಿದ ವೈದ್ಯರು ಆಕೆಗೆ ತೀವ್ರ ಹೃದಯಾಘಾತವಾಗಿರುವುದಾಗಿ ಹೇಳಿದ್ದಾರೆ.
ಮೃತರು ತಾಯಿ-ತಂದೆ, ಇಬ್ಬರು ಸಹೊದರಿಯರು ಹಾಗೂ ಒಬ್ಬ ಸಹೊದರರನ್ನು ಅಗಲಿದ್ದಾರೆ.
Chikmagaluru seventh class student dies of massive heart attack while on her way to the school.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
19-05-26 10:47 pm
HK News Desk
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಇಲ್ಲ , ಶಿಕ್ಷಕರ ನ...
16-05-26 09:19 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm