ಬ್ರೇಕಿಂಗ್ ನ್ಯೂಸ್
20-12-23 03:12 pm HK News Desk ಕರ್ನಾಟಕ
ಮೂಡಿಗೆರೆ, ಡಿ 20: ಶಾಲೆಗೆ ಹೋಗುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ಘಟನೆ ಕೆಸವಳಲು ಜೊಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ
ಮೂಡಿಗೆರೆ ತಾಲೂಕಿನ ಜೊಗಣ್ಣನಕೆರೆ ಗ್ರಾಮದ ಅರ್ಜುನ ಸುಮ ದಂಪತಿಗಳ ಮಗಳಾದ ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಈಕೆ ದಾರದಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೆ ತರಗತಿ ವ್ಯಾಸಂಗ ಮಾಡುತಿದ್ದಳು.
ಸೃಷ್ಟಿ ಇಂದು ಬೆಳಿಗ್ಗೆ 9.30.ರ ಸಮಯದಲ್ಲಿ ಶಾಲೆಗೆ ಹೊಗುತಿದ್ದಾಗ ದಾರದಹಳ್ಳಿ ಸರ್ಕಲ್ ಬಳಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಸ್ಥಳೀಯರು ಆಕೆಯನ್ನು ಎಂಜಿಎಂ ಆಸ್ಪತ್ರೆಗೆ ರವಾನಿಸಿದ್ದಾರೆ. ಪರೀಕ್ಷೆ ಮಾಡಿದ ವೈದ್ಯರು ಆಕೆಗೆ ತೀವ್ರ ಹೃದಯಾಘಾತವಾಗಿರುವುದಾಗಿ ಹೇಳಿದ್ದಾರೆ.
ಮೃತರು ತಾಯಿ-ತಂದೆ, ಇಬ್ಬರು ಸಹೊದರಿಯರು ಹಾಗೂ ಒಬ್ಬ ಸಹೊದರರನ್ನು ಅಗಲಿದ್ದಾರೆ.
Chikmagaluru seventh class student dies of massive heart attack while on her way to the school.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm